
ಸುಮುರ್: ದ್ವೀಪರಾಷ್ಟ್ರ ಇಂಡೋನೇಷ್ಯಾದ ಮೇಲೆ ಶನಿವಾರ ರಾತ್ರಿ ಅಪ್ಪಳಿಸಿದ ಸುನಾಮಿ ಅಲೆಗೆ ಬಲಿಯಾದವರ ಸಂಖ್ಯೆ 430ನ್ನು ತಲುಪಿದೆ.
ಅಲ್ಲದೆ ಇನ್ನೂ 130 ಜನ ನಾಪತ್ತೆಯಾಗಿದ್ದಾರೆ. ಹೀಗಾಗಿ ಸಾವಿನ ಸಂಖ್ಯೆ ಇನ್ನಷ್ಟುಏರುವ ಭೀತಿಯಿದೆ. ಘಟನೆಯಲ್ಲಿ 1500ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.
ಈ ಪೈಕಿ ಕೆಲವರು ಇನ್ನೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಮತ್ತೆ ಕೆಲವರನ್ನು ಪ್ರಾಥಮಿಕ ಚಿಕಿತ್ಸೆ ನೀಡಿ ಕಳುಹಿಸಲಾಗಿದೆ. ಸುನಾಮಿಯಿಂದಾಗಿ ಸಾವಿರಾರು ಜನ ಮನೆ ಕಳೆದುಕೊಂಡಿದ್ದು, ಅವರಿಗೆ ವಾಸ್ತವ್ಯ ಒದಗಿಸಲು ಸರ್ಕಾರ ಹರ ಸಾಹಸ ಪಡುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.