ಇಂದ್ರಾಣಿ ಮುಖರ್ಜಿಗೆ ಕಾಡಿದೆಯಂತೆ ಜೈಲಲ್ಲಿ ಜೀವಭಯ

Published : Apr 12, 2018, 11:23 AM ISTUpdated : Apr 14, 2018, 01:13 PM IST
ಇಂದ್ರಾಣಿ ಮುಖರ್ಜಿಗೆ ಕಾಡಿದೆಯಂತೆ ಜೈಲಲ್ಲಿ ಜೀವಭಯ

ಸಾರಾಂಶ

ಶೀನಾ ಬೋರಾ ಕೊಲೆ ಪ್ರಕರಣದ ಮುಖ್ಯ ಆರೋಪಿ ಇಂದ್ರಾಣಿ ಮುಖರ್ಜಿ ತಮಗೆ ಜೈಲಿನಲ್ಲಿ ಜೀವಭಯವಿದೆ ಎಂದು ದೂರಿದ್ದಾರೆ.

ಮುಂಬೈ: ಶೀನಾ ಬೋರಾ ಕೊಲೆ ಪ್ರಕರಣದ ಮುಖ್ಯ ಆರೋಪಿ ಇಂದ್ರಾಣಿ ಮುಖರ್ಜಿ ತಮಗೆ ಜೈಲಿನಲ್ಲಿ ಜೀವಭಯವಿದೆ ಎಂದು ದೂರಿದ್ದಾರೆ.

ಅನಾರೋಗ್ಯ ಕಾರಣ ಆಸ್ಪತ್ರೆಗೆ ದಾಖಲಾಗಿದ್ದ ಮುಖರ್ಜಿ ಬಿಡುಗಡೆಯಾದ ಬಳಿಕ ತಮ್ಮ ಆತಂಕ ಹೊರಹಾಕಿದ್ದಾರೆ. ಆಸ್ಪತ್ರೆಯಿಂದ ಹೊರಬಂದ ಬಳಿಕ ವರದಿಗಾರೊಬ್ಬರ ಪ್ರಶ್ನೆಯೊಂದಕ್ಕೆ ಜೈಲಲ್ಲಿ ಜೀವ ಭೀತಿ ಎಂದಷ್ಟೇ ಇಂದ್ರಾಣಿ ಹೇಳಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಆಜಾನ್‌ ಚರ್ಚೆ ವೇಳೆ ದೀಪಾವಳಿ ಪಟಾಕಿ ವಿಚಾರ ಎತ್ತಿದ ಖಂಡ್ರೆ ಕೈ-ಬಿಜೆಪಿ ನಡುವೆ ಗದ್ದಲ
ಶಿವಾನಂದ ಮಠದ ಸರಸ್ವತಿ ಸ್ವಾಮಿಯ ಕಾಮ ಪುರಾಣ; ಬೆತ್ತಲೆಯಾಗಿ ಎಣ್ಣೆ ಮಸಾಜ್ ಮಾಡಿಸ್ಕೊಂಡ!