ಸೆರಿ ತಿನ್ನಿಸುವ ವೇಳೆ ಗಂಟಲಿಗೆ ಸಿಲುಕಿ 3 ತಿಂಗಳ ಮಗು ಸಾವು

Published : Jan 31, 2018, 11:41 AM ISTUpdated : Apr 11, 2018, 01:06 PM IST
ಸೆರಿ  ತಿನ್ನಿಸುವ ವೇಳೆ ಗಂಟಲಿಗೆ ಸಿಲುಕಿ 3 ತಿಂಗಳ ಮಗು ಸಾವು

ಸಾರಾಂಶ

ಸೆರಿ ಗಂಟಲಿಗೆ ಸಿಲುಕಿ‌ ಮೂರು ತಿಂಗಳ ಮಗು ಸಾವನ್ನಪ್ಪಿರುವ ಘಟನೆ ಮಾಗಡಿಯ ಹೊಸಪಾಳ್ಯದಲ್ಲಿ ನಡೆದಿದೆ.

ಬೆಂಗಳೂರು (ಜ.31): ಸೆರಿ ಗಂಟಲಿಗೆ ಸಿಲುಕಿ‌ ಮೂರು ತಿಂಗಳ ಮಗು ಸಾವನ್ನಪ್ಪಿರುವ ಘಟನೆ ಮಾಗಡಿಯ ಹೊಸಪಾಳ್ಯದಲ್ಲಿ ನಡೆದಿದೆ.

ಮಂಜುನಾಥ್-ಧನಲಕ್ಷ್ಮಿ ದಂಪತಿಯ ಹೆಣ್ಣು‌ ಮಗು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ.  ಎಂದಿನಂತೆ ಬೆಳಗ್ಗೆ ಮಗುವಿಗೆ ತಾಯಿ ಸೆರಿ ತಿನ್ನಿಸುತ್ತಿದ್ದರು. ಚೆರಿ ಹಣ್ಣು ಗಂಟಲಿಗೆ ಸಿಲುಕಿದ ತಕ್ಷಣ ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.  ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮಗು ಸಾವನ್ನಪ್ಪಿದೆ. ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮಹಾತ್ಮಾ ಗಾಂಧಿ ನನ್ನ ಕುಟುಂಬ ಸದಸ್ಯರಲ್ಲ, ಬಿಲ್ ವಿರೋಧ ಪ್ರತಿಭಟನೆಯಲ್ಲಿ ಪ್ರಿಯಾಂಕಾ ಹೇಳಿದ್ದೇನು?
ಮೆಜೆಸ್ಟಿಕ್ ರೈಲ್ವೆ ನಿಲ್ದಾಣದಲ್ಲಿ ಸಿಕ್ಕ ಬಾಲಕಿ; ದೆಹಲಿ, ಬೆಂಗಳೂರು ಸೇರಿ 2 ವರ್ಷ ವೇಶ್ಯಾವಾಟಿಕೆ ನರಕ ದರ್ಶನ!