ಮಕ್ಕಳಿಗೆ ಚಕ್ಕುಲಿ ಕೊಡುವ ಮುನ್ನ ಎಚ್ಚರ: ಮಗುವಿನ ಜೀವಕ್ಕೆ ಕುತ್ತು ತಂದ ಚಕ್ಕುಲಿ

Published : Oct 31, 2017, 01:50 PM ISTUpdated : Apr 11, 2018, 01:06 PM IST
ಮಕ್ಕಳಿಗೆ ಚಕ್ಕುಲಿ ಕೊಡುವ ಮುನ್ನ ಎಚ್ಚರ: ಮಗುವಿನ ಜೀವಕ್ಕೆ ಕುತ್ತು ತಂದ ಚಕ್ಕುಲಿ

ಸಾರಾಂಶ

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗೇರುಕಟ್ಟೆಯಲ್ಲಿ ಈ ಘಟನೆ ನಡೆದಿದ್ದು, ಚಕ್ಕುಲಿ ಗಂಟಲಿಗೆ ಸಿಲುಕಿರುವುದರಿಂದ ಒಂದು ವರ್ಷದ ಮಗು ಸಾವನ್ನಪ್ಪಿದೆ. ಹೀಗಾಗಿ ಸ್ವಲ್ಪ ಎಚ್ಚರ ತಪ್ಪಿದರೂ ಮಗುವಿನ ಜೀವಕ್ಕೆ ಕುತ್ತು ಬರುವ ಸಾಧ್ಯತೆಗಳಿವೆ. ಈ ಪುಟ್ಟ ಕಂದಮ್ಮ ಚಕ್ಕುಲಿ ತಿನ್ನುವಾಗ ಗಂಟಲಲ್ಲಿ ಸಿಲುಕಿ ಮಗು ಮೃತಪಟ್ಟಿದೆ.

ಮಂಗಳೂರು(ಅ.31): ಪೋಷಕರೇ ಹುಷಾರ್​! ಮಕ್ಕಳಿಗೆ ಚಕ್ಕುಲಿ ತಿನ್ನಲು ನೀಡುವ ಮುನ್ನ ಇತ್ತ ಕೊಂಚ ಗಮನ ನೀಡಿ. ಮಂಗಳೂರಿನಲ್ಲಿ ಚಕ್ಕುಲಿ ತಿನ್ನುವಾಗ ಉಸಿರುಗಟ್ಟಿ ಮಗುವೊಂದು ಸಾವನ್ನಪ್ಪಿರುವ ಘಟನೆ ನಡೆದಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗೇರುಕಟ್ಟೆಯಲ್ಲಿ ಈ ಘಟನೆ ನಡೆದಿದ್ದು, ಚಕ್ಕುಲಿ ಗಂಟಲಿಗೆ ಸಿಲುಕಿರುವುದರಿಂದ ಒಂದು ವರ್ಷದ ಮಗು ಸಾವನ್ನಪ್ಪಿದೆ. ಹೀಗಾಗಿ ಸ್ವಲ್ಪ ಎಚ್ಚರ ತಪ್ಪಿದರೂ ಮಗುವಿನ ಜೀವಕ್ಕೆ ಕುತ್ತು ಬರುವ ಸಾಧ್ಯತೆಗಳಿವೆ. ಈ ಪುಟ್ಟ ಕಂದಮ್ಮ ಚಕ್ಕುಲಿ ತಿನ್ನುವಾಗ ಗಂಟಲಲ್ಲಿ ಸಿಲುಕಿ ಮಗು ಮೃತಪಟ್ಟಿದೆ.

ಇಡ್ಯಾ ಮನೆ ನಿವಾಸಿ ವಿಠಲ ಅವರ ಒಂದು ವರ್ಷದ ಪುತ್ರ ಆರುಷ್ ಮೃತ ದುರ್ದೈವಿ. ನಿನ್ನೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಿತ್ತೂರು ಕರ್ನಾಟಕಕ್ಕೆ 5 ಸಾವಿರ ಕೋಟಿ ನೀಡಿ, ಇಲ್ಲವೇ ಪ್ರತ್ಯೇಕ ರಾಜ್ಯ ಕೊಡಿ: ಶಾಸಕ ರಾಜು ಕಾಗೆ
ಪುರುಷರಿಗೆ ಮಾತ್ರವಲ್ಲ ಮೊಬೈಲ್‌ ಸೇಫ್ಟಿಗೆ ಬಂದಿದೆ ಕಾಂಡೋಮ್‌, ಏನಿದು USB ಕಾಂಡೋಮ್‌?