ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ರಾಜಮನೆತನಕ್ಕೆ ಅಗೌರವ; ಯದುವೀರ್, ಪ್ರಮೋದಾದೇವಿಗಿಲ್ಲ ಆಹ್ವಾನ

Published : Nov 25, 2017, 11:20 AM ISTUpdated : Apr 11, 2018, 12:53 PM IST
ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ರಾಜಮನೆತನಕ್ಕೆ ಅಗೌರವ; ಯದುವೀರ್, ಪ್ರಮೋದಾದೇವಿಗಿಲ್ಲ ಆಹ್ವಾನ

ಸಾರಾಂಶ

ಸಾಂಸ್ಕೃತಿಕ ನಗರಿಯಲ್ಲಿ ನಡೆಯುತ್ತಿರುವ 83 ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ  ಮೈಸೂರಿನ ರಾಜಮನೆತಕ್ಕೆ ಅಗೌರವ ತೋರಿಸಲಾಗಿದೆ.  

ಮೈಸೂರು (ನ.25): ಸಾಂಸ್ಕೃತಿಕ ನಗರಿಯಲ್ಲಿ ನಡೆಯುತ್ತಿರುವ 83 ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ  ಮೈಸೂರಿನ ರಾಜಮನೆತಕ್ಕೆ ಅಗೌರವ ತೋರಿಸಲಾಗಿದೆ.  

ಸಾಹಿತ್ಯ ಪರಿಷತ್ ಸಂಸ್ಥಾಪಕರಾದ ರಾಜವಂಶದವರನ್ನೇ  ಕನ್ನಡ ಸಾಹಿತ್ಯ  ಸಮ್ಮೇಳನಕ್ಕೆ ಅಹ್ವಾನ ನೀಡದೆ ಸರ್ಕಾರ ಅಗೌರವ ತೋರಿದೆ.  1915 ರಲ್ಲಿ  ಕನ್ನಡ ಸಾಹಿತ್ಯ ಪರಿಷತ್ ಸಂಸ್ಥಾಪನೆ ಮಾಡಿದ್ದೇ ಮೈಸೂರಿನ ನಾಲ್ವಡಿ ಕೃಷ್ಣರಾಜ ಒಡೆಯರ್.  ಅವರನ್ನೇ  ತಮ್ಮ  ನಾಡಿನಲ್ಲಿ  ನಡೆಯುತ್ತಿರುವ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸರ್ಕಾರ ಮೈಸೂರಿನ ಯದುವಂಶದ ಮಹಾರಾಜ ಯದುವೀರ್‌ಗಿಲ್ಲ ಸಮ್ಮೇಳನಕ್ಕೆ ಆಹ್ವಾನ ನೀಡದೆ ಅವಮಾನ ಮಾಡಿದೆ. ರಾಜಮಾತೆ ಪ್ರಮೋದಾದೇವಿ ಒಡೆಯರ್‌ರನ್ನು ಸ್ವಾಗತ ಸಮಿತಿ ಕರೆಯದೇ ಅವಮಾನ ಮಾಡಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Viral Video: ಬೊಲೆರೊ ಮೇಲೆ ಉರುಳಿಬಿದ್ದ ಹುಲ್ಲಿನ ಟ್ರಕ್; ಮೃತ ಚಾಲಕನ ವಿವರ ರಿವೀಲ್ ಮಾಡಿದ ಸರ್ಕಾರ!
ಹೊಸ ವರ್ಷದ ಸಂಭ್ರಮಕ್ಕೆ ಎಂಜಿ ರಸ್ತೆಯಲ್ಲಿ ಸಂಚಾರ ಭಾರೀ ಬದಲು, ಇಲ್ಲಿದೆ ವಿವರ!