ಗ್ರಾಮ ಪಂಚಾಯ್ತಿ ಮುಂದೆ ಹರಿದ ತ್ರಿವರ್ಣ ಧ್ವಜ ಹಾರಾಟ: ರಾಷ್ಟ್ರಧ್ವಜಕ್ಕೆ ಆಗುತ್ತಿರುವ ಅವಮಾನಕ್ಕೆ ಗ್ರಾಮಸ್ಥರು ಗರಂ

Published : Jul 11, 2017, 11:14 AM ISTUpdated : Apr 11, 2018, 12:43 PM IST
ಗ್ರಾಮ ಪಂಚಾಯ್ತಿ ಮುಂದೆ ಹರಿದ ತ್ರಿವರ್ಣ ಧ್ವಜ ಹಾರಾಟ: ರಾಷ್ಟ್ರಧ್ವಜಕ್ಕೆ ಆಗುತ್ತಿರುವ ಅವಮಾನಕ್ಕೆ ಗ್ರಾಮಸ್ಥರು ಗರಂ

ಸಾರಾಂಶ

ಸರ್ಕಾರ ಎಲ್ಲಾ ಗ್ರಾಮ ಪಂಚಾಯ್ತಿ ಕಛೇರಿಗಳ ಮುಂದೆ ಪ್ರತಿದಿನ ಕಡ್ಡಾಯವಾಗಿ ತ್ರಿವರ್ಣ ಧ್ವಜ ಹಾರಿಸಬೇಕೆಂಬ ನಿಯಮ ಜಾರಿಗೆ ತಂದ ಮೇಲೆ ಧ್ವಜ್ಕಕೆ ಸಂಬಂಧಿಸಿದ ಅವಾಂತರಗಳು ಆಗುತ್ತಲೇ ಇವೆ. ಇದೀಗ ಅಂತದ್ದೇ ಅದ್ವಾನವೊಂದು ಮೈಸೂರುನಲ್ಲಿ ನಡೆದಿದೆ.

ಮೈಸೂರು(ಜು.11): ಸರ್ಕಾರ ಎಲ್ಲಾ ಗ್ರಾಮ ಪಂಚಾಯ್ತಿ ಕಛೇರಿಗಳ ಮುಂದೆ ಪ್ರತಿದಿನ ಕಡ್ಡಾಯವಾಗಿ ತ್ರಿವರ್ಣ ಧ್ವಜ ಹಾರಿಸಬೇಕೆಂಬ ನಿಯಮ ಜಾರಿಗೆ ತಂದ ಮೇಲೆ ಧ್ವಜ್ಕಕೆ ಸಂಬಂಧಿಸಿದ ಅವಾಂತರಗಳು ಆಗುತ್ತಲೇ ಇವೆ. ಇದೀಗ ಅಂತದ್ದೇ ಅದ್ವಾನವೊಂದು ಮೈಸೂರುನಲ್ಲಿ ನಡೆದಿದೆ.

ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಗಾಗೇನಹಳ್ಳಿ ಗ್ರಾಮ ಪಂಚಾಯತಿ ಕಚೇರಿ ಮುಂಭಾಗ ಕಳೆದ 15 ದಿನಗಳಿಂದ ಸತತವಾಗಿ ಹರಿದು ಹೋಗಿರುವ ತ್ರಿವರ್ಣ ಧ್ವಜವನ್ನೇ ಹಾರಿಸಲಾಗುತ್ತಿದೆ. ರಾಷ್ಟ್ರ ಧ್ವಜಕ್ಕೆ ಆಗುತ್ತಿರುವ ಅವಮಾನದ ಬಗ್ಗೆ ಗ್ರಾಮಸ್ಥರು, ಪಂಚಾಯಿತಿ ಅಧಿಕಾರಿಗಳ ಗಮನಕ್ಕೆ  ತಂದರೂ ಸರಿಪಡಿಸುವ ಗೋಜಿಗೆ ಹೋಗಿಲ್ಲ.

ರಾಷ್ಟ್ರ ಧ್ವಜಕ್ಕೆ ಕನಿಷ್ಠ ಗೌರವ ಕೊಡಲಾಗದ ಪಂಚಾಯಿತಿ ಕಚೇರಿ ಗಳ ಮುಂದೆ ದಿನ ನಿತ್ಯ ರಾಷ್ಟ್ರ ಧ್ವಜ ಹಾರಿಸಬೇಕಾದ ಔಚಿತ್ಯವನ್ನೇ ಜನ‌ ಪ್ರಶ್ನಿಸುವಂತಾಗಿದೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಶಾಮನೂರು ಶಿವಶಂಕರಪ್ಪ ನಿಧನ; ತಿರುಪತಿ ಪ್ರಯಾಣ ರದ್ದು, ಸಚಿವ ಎಸ್‌ಎಸ್‌ ಮಲ್ಲಿಕಾರ್ಜುನ್ ಕುಟುಂಬ ತಕ್ಷಣ ವಾಪಸ್!
ಹೊಸಕೋಟೆಗೆ ಕಾಂಗ್ರೆಸ್‌ ಅವಧಿಯಲ್ಲೇ ಮೆಟ್ರೋ, ಶೀಘ್ರದಲ್ಲೇ ಸಿಗಲಿದೆಯೇ ಸಿಹಿ ಸುದ್ದಿ, ಯಾವ ಮಾರ್ಗ ವಿಸ್ತರಣೆ?