
ದೆಹಲಿ (ನ.10): ಸೈರಸ್ ಮಿಸ್ತ್ರಿ ವಜಾದಿಂದ ತೆರವಾಗಿದ್ದ ಟಾಟಾ ಸನ್ಸ್ ಸಮೂಹದ ಅಧ್ಯಕ್ಷ ಸ್ಥಾನಕ್ಕೆ ಇಶಾತ್ ಹುಸೇನ್ ನೇಮಕಗೊಂಡಿದ್ದಾರೆ.
ಇಂದು ನಡೆದ ಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಇಶಾತ್ ಹುಸೇನ್’ರವರಿಗೆ ವಿಶೇಷ ನೋಟಿಸ್ ಹೊರಡಿಸಿದೆ. ಕಂಪನಿ ಕಾಯ್ದೆ 169 ಮತ್ತು 115 ರಡಿಯಲ್ಲಿ ನೋಟಿಸ್ ನೀಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.