
ನವದೆಹಲಿ (ಮಾ.24): ಈಗಲೂ ತಮ್ಮ ಬಳಿ ಕಪ್ಪು ಹಣ ಶೇಖರಿಸಿಟ್ಟವರಿಗೆ ಆದಾಯ ತೆರಿಗೆ ಇಲಾಖೆ ಎಚ್ಚರಿಕೆ ನೀಡಿದೆ.
ನಿಮ್ಮ ನಗದು ಜಮಾವಣೆ ಬಗ್ಗೆ ನಮ್ಮ ಬಳಿ ಮಾಹಿತಿಯಿದೆ. ಆದುದರಿಂದ ಆದಷ್ಟು ಬೇಗ ತಮ್ಮ ಕಪ್ಪು-ಹಣದ ಬಗ್ಗೆ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆಯಡಿ ಘೋಷಿಸಿಕೊಳ್ಳಿ ಹಾಗೂ ದಂಡದಿಂದ ಪಾರಾಗಿ ಎಂದು ಆದಾಯ ತೆರಿಗೆ ಇಲಾಖೆ ಎಚ್ಚರಿಕೆ ನೀಡಿದೆ.
ಕಪ್ಪು ಹಣ ಹೊಂದಿದ್ದಲ್ಲಿ ಮಾ.31ವರೆಗೆ ಸಮಯಾವಕಾಶವಿದೆ, ಆ ಬಳಿಕ ಭಾರೀ ದಂಡ ತೆರಬೇಕಾಗುವುದೆಂದು ಇಲಾಖೆಯ ಪ್ರಕಟಣೆ ಹೇಳಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.