
ನವದೆಹಲಿ: ಅಪನಗದೀಕರಣದ ಬಳಿಕ ಬ್ಯಾಂಕ್ ಗಳಲ್ಲಿ ಭಾರೀ ಪ್ರಮಾಣದ ಠೇವಣಿ ಇರಿಸಿದ 1 ಲಕ್ಷ ಸಂಸ್ಥೆಗಳು ಮತ್ತು ವ್ಯಕ್ತಿಗಳಿಗೆ ಆದಾಯ ತೆರಿಗೆ ಇಲಾಖೆ ನೋಟಿಸ್ ಜಾರಿ ಮಾಡಲಿದೆ.
ತೆರಿಗೆಗಳ್ಳರ ಬೇಟೆಯ ಮೊದಲ ಹಂತವಾಗಿ 50 ಸಾವಿರಕ್ಕೂ ಹೆಚ್ಚು ಠೇವಣಿ ಇರಿಸಿದ ಮತ್ತು ಆದಾಯ ತೆರಿಗೆ ವಿವರ ಪಾವತಿಸದ 70 ಸಾವಿರ ಸಂಸ್ಥೆಗಳಿಗೆ ಈ ವಾರ ನೋಟಿಸ್ ಜಾರಿ ಮಾಡಲಾಗುತ್ತದೆ.
ತೆರಿಗೆ ಪಾವತಿ ವಿವರದಲ್ಲಿ ತಪ್ಪು ಮಾಹಿತಿ ನೀಡಿದವರು ಮತ್ತು ಅಪನಗದೀಕರಣದ ಬಳಿಕ ಭಾರೀ ಪ್ರಮಾಣದ ಹಣ ಇಟ್ಟ 30000 ವ್ಯಕ್ತಿಗಳಿಗೆ ವಿವರಣೆ ಕೋರಿ ನೋಟಿಸ್ ನೀಡಲಾಗುವುದು ಅಧಿಕಾರಿಗಳು ತಿಳಿಸಿದ್ದಾರೆ.
(ಸಾಂದರ್ಭಿಕ ಚಿತ್ರ)
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.