ಚುನಾವಣೆ ಹೊಸ್ತಿಲಲ್ಲೇ ಸಿಎಂ ಆಪ್ತನಿಗೆ ಐಟಿ ಶಾಕ್..!

Published : Jan 09, 2018, 08:33 AM ISTUpdated : Apr 11, 2018, 12:50 PM IST
ಚುನಾವಣೆ ಹೊಸ್ತಿಲಲ್ಲೇ ಸಿಎಂ ಆಪ್ತನಿಗೆ ಐಟಿ ಶಾಕ್..!

ಸಾರಾಂಶ

ದೆಹಲಿಯಿಂದ ಗೌಪ್ಯವಾಗಿ ಬಂದಿದ್ದ ಅಧಿಕಾರಿಗಳು ಬೆಂಗಳೂರಿನ ಮಳವಳ್ಳಿ ಶಿವಣ್ಣ ಮನೆ ಮೇಲೆ ದಾಳಿ ನಡೆಸಿದ್ದು, ಹಲವಾರು ದಾಖಲೆ ಪರಿಶೀಲಿಸಿದ್ದಾರೆ.

ಬೆಂಗಳೂರು(ಜ.09): ವಿಧಾನಸಭಾ ಚುನಾವಣಾ ಹೊಸ್ತಿಲಲ್ಲೇ ಮತ್ತೆ ಸಿಎಂ ಆಪ್ತನ ಮನೆ ಮೇಲೆ ಐಟಿ ದಾಳಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ.

ಸಿಎಂ ಆಪ್ತ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಳವಳ್ಳಿ ಶಿವಣ್ಣ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದೆಹಲಿಯಿಂದ ಗೌಪ್ಯವಾಗಿ ಬಂದಿದ್ದ ಅಧಿಕಾರಿಗಳು ಬೆಂಗಳೂರಿನ ಮಳವಳ್ಳಿ ಶಿವಣ್ಣ ಮನೆ ಮೇಲೆ ದಾಳಿ ನಡೆಸಿದ್ದು, ಹಲವಾರು ದಾಖಲೆ ಪರಿಶೀಲಿಸಿದ್ದಾರೆ.

ಇನ್ನು ಮಳವಳ್ಳಿ ಶಿವಣ್ಣರ ಡಾಲರ್ಸ್ ಕಾಲೋನಿ ನಿವಾಸ, ವೈಷ್ಣವಿ ಅಪಾರ್ಟ್​ಮೆಂಟ್'ನ ಮನೆಗಳ ಮೇಲೆ ಕಳೆದ ಗುರುವಾರ ಹಾಗೂ ಶುಕ್ರವಾರ ದಾಳಿ ನಡೆದಿತ್ತು ಎನ್ನಲಾಗಿದೆ. ಹಲವಾರು ಮಹತ್ವದ ದಾಖಲೆಗಳನ್ನು ವಶಪಡೆಸಿಕೊಂಡಿರುವ ಐಟಿ ಅಧಿಕಾರಿಗಳು ತನಿಖೆ ಮುಂದುವರೆಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಪ್ರಾಡಾದಿಂದ ಕೊಲ್ಹಾಪುರಿ ಚಪ್ಪಲಿ ಸೇಲ್‌, ಬೆಲೆ ₹83000!
ಸದನದಲ್ಲಿ ಶಾ ಒತ್ತಡದಲ್ಲಿದ್ರು, ಕೈ ಕಂಪಿಸುತ್ತಿತ್ತು : ರಾಹುಲ್‌