ಎಸ್.ಎಂ. ಕೃಷ್ಣ ಅಳಿಯ ಸಿದ್ಧಾರ್ಥ್ ಹೆಗಡೆಗೆ ಐಟಿ ಶಾಕ್: ಕಾಂಗ್ರೆಸ್ ಆಯ್ತು, ಈಗ ಬಿಜೆಪಿ ಮುಖಂಡರ ಸಂಬಂಧಿಕರ ಸರದಿ

Published : Sep 21, 2017, 11:15 AM ISTUpdated : Apr 11, 2018, 01:07 PM IST
ಎಸ್.ಎಂ. ಕೃಷ್ಣ ಅಳಿಯ ಸಿದ್ಧಾರ್ಥ್ ಹೆಗಡೆಗೆ ಐಟಿ ಶಾಕ್: ಕಾಂಗ್ರೆಸ್ ಆಯ್ತು, ಈಗ ಬಿಜೆಪಿ ಮುಖಂಡರ ಸಂಬಂಧಿಕರ ಸರದಿ

ಸಾರಾಂಶ

ಮಾಜಿ ಮುಖ್ಯಮಂತ್ರಿ ಎಸ್. ಎಂ ಕೃಷ್ಣ  ಅಳಿಯನ ಮೇಲೆ ಐಟಿ ದಾಳಿಯಾಗಿದೆ. ಕಾಫಿ ಡೇ ಒಡೆಯ ಸಿದ್ಧಾರ್ಥ್'ಗೆ ಸೇರಿದ ಹಲವು ಕಚೇರಿಗಳ ಮೇಲೆ ಐಟಿ ದಾಳಿ ನಡೆದಿದೆ. ಈ ದಾಳಿಗೆ ಡಿ. ಕೆ ಶಿವಕುಮಾರ್ ಲಿಂಕ್ ಇದೆ ಎಂಬ ಮಾತುಗಳು ಕೇಳಿ ಬಂದಿವೆ.

ಬೆಂಗಳೂರು(ಸೆ.21): ಮಾಜಿ ಮುಖ್ಯಮಂತ್ರಿ ಎಸ್. ಎಂ ಕೃಷ್ಣ  ಅಳಿಯನ ಮೇಲೆ ಐಟಿ ದಾಳಿಯಾಗಿದೆ. ಕಾಫಿ ಡೇ ಒಡೆಯ ಸಿದ್ಧಾರ್ಥ್'ಗೆ ಸೇರಿದ ಹಲವು ಕಚೇರಿಗಳ ಮೇಲೆ ಐಟಿ ದಾಳಿ ನಡೆದಿದೆ. ಈ ದಾಳಿಗೆ ಡಿ. ಕೆ ಶಿವಕುಮಾರ್ ಲಿಂಕ್ ಇದೆ ಎಂಬ ಮಾತುಗಳು ಕೇಳಿ ಬಂದಿವೆ.

ಡಿಕೆಶಿ ಮನೆ ಮೇಲೆ ದಾಳಿ ಮಾಡಿದ ಸಂದರ್ಭದಲ್ಲಿ ಸಿಕ್ಕ ಮಹತ್ವದ ಮಾಹಿತಿಯೊಂದು ಲಭ್ಯವಾಗಿದ್ದು, ಇದೇ ಮಾಹಿತಿ ಆಧರಿಸಿ  ದಾಳಿ ನಡೆದಿದೆ ಎನ್ನಲಾಗಿದೆ.

ಈ ಹಿಂದೆ ಮಾಜಿ ಕೇಂದ್ರ ಸಚಿವ ಚಿದಂಬರಂ ಪುತ್ರನ ಮೇಲೂ ದಾಳಿ ನಡೆದಿತ್ತು. ಈ ಸಂದರ್ಭದಲ್ಲಿ ಕಾರ್ತಿಕ್ ಚಿದಂಬರಂ ಕಚೇರಿಯಲ್ಲೂ ಸಿದ್ದಾರ್ಥ್'ಗೆ ಸಂಬಂಧಿಸಿದ ದಾಖಲೆಗಳು ಲಭ್ಯವಾಗಿದ್ದವು ಎಂದು ಸುವರ್ಣ ನ್ಯೂಸ್'ಗೆ ನ್ನತ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.  

ಕಳೆದ ಕೆಲದಿನಗಳಿಂದ ಕಾಂಗ್ರೆಸ್ ನಾಯಕರ ಮೇಲೆ ಐಟಿ ದಾಳಿ ಭಾರೀ ಸುದ್ದಿ ಮಾಡಿತ್ತು. ಇದೀಗ  ದಾಳಿಯ ಬೆರನ್ನಲ್ಲೇ ಬಿಜೆಪಿ ನಾಯಕನ ಪುತ್ರನ ಮೇಲೂ ಐಟಿ ದಾಳಿ ನಡೆದಿರುವುದು ಭಾರೀ ಕುತೂಹಲ ಸೃಷ್ಟಿಸಿದೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗೃಹಲಕ್ಷ್ಮೀ ಪ್ರಕರಣ ಬೆಳಕಿಗೆ ತಂದ ಶಾಸಕ ಮಹೇಶ ಟೆಂಗಿನಕಾಯಿಗೆ ಭರ್ಜರಿ ಸ್ವಾಗತ
India Latest News Live: ನಿತೀಶ್‌ ಹಿಜಾಬ್ ಎಳೆದಿದ್ದ ವೈದ್ಯೆಗೆ ಜಾರ್ಖಂಡ್‌ 3 ಲಕ್ಷ ರು. ವೇತನ ಆಫರ್‌