ಮಾಯಾವತಿ ಸಹೋದರನ 400 ಕೋಟಿ ರೂ. ಪ್ಲಾಟ್ ಜಪ್ತಿ!

Published : Jul 18, 2019, 10:00 PM IST
ಮಾಯಾವತಿ ಸಹೋದರನ 400 ಕೋಟಿ ರೂ. ಪ್ಲಾಟ್ ಜಪ್ತಿ!

ಸಾರಾಂಶ

ಮಾಯಾವತಿ ಸಹೋದರನಿಗೆ ಶಾಕ್ ಕೊಟ್ಟ ಐಟಿ ಇಲಾಖೆ| 400 ಕೋಟಿ ರೂ. ಮೌಲ್ಯದ ಬೇನಾಮಿ ಪ್ಲಾಟ್ ಜಪ್ತಿ| ಮಾಯಾವತಿ ಸಹೋದರ ಆನಂದ್ ಕುಮಾರ್’ಗೆ ಸಂಕಷ್ಟ| ಆನಂದ್ ಕುಮಾರ್ ಬಿಎಸ್'ಪಿ ರಾಷ್ಟ್ರೀಯ ಉಪಾಧ್ಯಕ್ಷ|

ನವದೆಹಲಿ(ಜು.18): ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬಿಎಸ್'ಪಿ ಮುಖ್ಯಸ್ಥೆ ಮಾಯಾವತಿ ಸಹೋದರ ಹಾಗೂ ಅವರ ಪತ್ನಿಗೆ ಸೇರಿದ 400 ಕೋಟಿ ರೂ. ಮೌಲ್ಯದ ಬೇನಾಮಿ ಪ್ಲಾಟ್ ಜಪ್ತಿ ಮಾಡಿದ್ದಾರೆ. 

ಅಕ್ರಮ ಆಸ್ತಿ ಗಳಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಯಾವತಿ ಸಹೋದರ ಆನಂದ್ ಕುಮಾರ್ ಹಾಗೂ ಅವರ ಪತ್ನಿಗೆ ಸೇರಿದ ಏಳು ಎಕರೆ ಪ್ಲಾಟ್ ಅನ್ನು ಜಪ್ತಿ ಮಾಡಲಾಗಿದೆ.

ಇತ್ತೀಚಿಗಷ್ಟೇ ಮಾಯಾವತಿ ಅವರು ಆನಂದ್ ಕುಮಾರ್ ಅವರನ್ನು ಬಿಎಸ್'ಪಿ ರಾಷ್ಟ್ರೀಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಾಜ್ಯದಲ್ಲಿ ಕಳೆದ 10 ವರ್ಷಗಳಲ್ಲೇ ದಾಖಲೆಯ ಚಳಿ, ಹಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಬೆಂಗಳೂರಿನಲ್ಲಿ ಮುಂದಿನ 1 ವಾರ ಹೇಗಿರಲಿದೆ?
Share Market: ರಿಲಯನ್ಸ್ ಷೇರಿನ ಹೆಸರಲ್ಲಿ ಬೆಂಗಳೂರು ಉದ್ಯಮಿಗೆ ₹8 ಕೋಟಿ ವಂಚನೆ!