
ನವದೆಹಲಿ(ಏ.08): ಪುಲ್ವಾಮಾ ಉಗ್ರ ದಾಳಿಯ ಬಳಿಕ ಹಿಂಪಡೆಯಲಾಗಿದ್ದ40 ರಾಜಕಾರಣಿಗಳ ಹಾಗೂ ಕಾರ್ಯಕರ್ತರ ಭದ್ರತೆಯನ್ನು ಜಮ್ಮು-ಕಾಶ್ಮೀರ ಸರ್ಕಾರ ಮತ್ತೆ ಮರಳಿಸಿದೆ.
ರಾಜ್ಯಪಾಲ ಸತ್ಯಪಾಲ್ ಮಲಿಕ್ ರಾಜಕೀಯ ನಾಯಕರಿಗೆ ಮರಳಿ ಭದ್ರತೆ ನೀಡುವ ನಿರ್ಧಾರ ತೆಗೆದುಕೊಂಡಿದ್ದು, ಪ್ರತ್ಯೇಕವಾದಿಗಳಿಗೆ ಮಾತ್ರ ಮರಳಿ ಭದ್ರತೆ ನೀಡಲು ನಿರಾಕರಿಸಿದ್ದಾರೆ.
ಕಣಿವೆಯ ಪ್ರಮುಖ ರಾಜಕಾರಣಿಗಳ ಜೀವಕ್ಕೆ ಅಪಾಯ ಇದೆ ಎಂದು ಆರೋಪಿಸಿ, ವಿವಿಧ ರಾಜಕೀಯ ಪಕ್ಷಗಳು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದರು. ಅದರಂತೆ ಈ ನಾಯಕರಿಗೆ ಮತ್ತೆ ಒದಗಿಸುವ ನಿರ್ಧಾರಕ್ಕೆ ಬರಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.