ವಿಧಾನಸಭೆಯಲ್ಲಿ ಕಾವೇರಿ ಕುರಿತ ನಿರ್ಣಯ ಮಂಡಿಸಲಿರುವ ಜಗದೀಶ್ ಶೆಟ್ಟರ್

Published : Sep 23, 2016, 07:32 AM ISTUpdated : Apr 11, 2018, 12:55 PM IST
ವಿಧಾನಸಭೆಯಲ್ಲಿ ಕಾವೇರಿ ಕುರಿತ ನಿರ್ಣಯ ಮಂಡಿಸಲಿರುವ ಜಗದೀಶ್ ಶೆಟ್ಟರ್

ಸಾರಾಂಶ

ಸುಪ್ರೀಂಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ತಮಿಳ್ನಾಡಿಗೆ ನೀರು ಬಿಡಬೇಕೋ..? ಬೇಡವೋ..? ಎಂಬ ಕುರಿತಾಗಿ ವಿಧಾನಸಭೆಯಲ್ಲಿ ನಿರ್ಣಯ

ವಿಧಾನಸಭೆ(ಸೆ.23): ಸುಪ್ರೀಂಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ತಮಿಳ್ನಾಡಿಗೆ ನೀರು ಬಿಡಬೇಕೋ..? ಬೇಡವೋ..? ಎಂಬ ಕುರಿತಾಗಿ ವಿಧಾನಸಭೆಯಲ್ಲಿ ಕೈಗೊಳ್ಳಲು ನಿರ್ಧರಿಸಿರುವ ನಿರ್ಧಾರಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ನಿರ್ಣಯ ಮಂಡಿಸಲಿದ್ದಾರೆ.

ಒಂದು ಸಾಲಿನ ನಿರ್ಣಯ ಇದಾಗಿದೆ. ಸಚಿವ ಟಿ.ಬಿ. ಜಯಚಂದ್ರ ನಿರ್ಣಯ ಮಂಡಿಸಲಿದ್ದಾರೆ ಎಂದು ಹೇಳಲಾಗಿತ್ತು. ಇದೀಗ, ಜಯಚಂದ್ರ ಹಿಂದೆ ಸರಿದಿದ್ದು, ಜಗದೀಶ್ ಶೆಟ್ಟರ್ ಮಂಡಿಸುತ್ತಿದ್ದಾರೆ. ಜೆಡಿಎಸ್ ಶಾಸಕ ವೈಎಸ್`ವಿ ದತ್ತಾ ಅನುಮೋದನೆ ಕೊಡಲಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಯುಪಿಎಸ್‌ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
ಜಾಗತಿಕ ಶಾಂತಿ-ಸೌಹಾರ್ದತೆಗೆ ಧ್ಯಾನವೇ ಮಾರ್ಗ: ವಿಶ್ವಸಂಸ್ಥೆಯಲ್ಲಿ ರವಿಶಂಕರ್ ಗುರೂಜಿ ಸಂದೇಶ