ಮಹದಾಯಿ ಹೋರಾಟ: ಜಗ್ಗೇಶ್ ಕೊಟ್ಟರು ಟ್ವೀಟ್ ಟಾಂಗ್

Published : Dec 27, 2017, 04:25 PM ISTUpdated : Apr 11, 2018, 12:51 PM IST
ಮಹದಾಯಿ ಹೋರಾಟ: ಜಗ್ಗೇಶ್ ಕೊಟ್ಟರು ಟ್ವೀಟ್ ಟಾಂಗ್

ಸಾರಾಂಶ

ಬಣ್ಣ ಹಚ್ಚಿ ಹುಲಿಯಾದ ನರಿ ಕಥೆ ಆಗಬಾರದು ಬದುಕು’.‘ಬೆಳೆಯಲು ಪ್ರತಿಭೆ ಬಳಸಿ ವಾಮಮಾರ್ಗ ಬೇಡ

ಮಹಾದಾಯಿ ಹೋರಾಟದಲ್ಲಿ ಭಾಗಿಯಾಗಿದ್ದ ನಟ ಚೇತನ್​ಗೆ ಜಗ್ಗೇಶ್​​ ಟಾಂಗ್ ಕೊಟ್ಟಿದ್ದಾರೆ. 'ನಟರು ಕೊನೆಯವರೆಗೂ ಬೆಂಬಲ ನೀಡಬೇಕು ಎಂದು ನಟ ಚೇತನ್ ಹೇಳಿದ್ದರು. ‘ಅನೇಕ ಹಿರಿಯ ನಟರು ಬಾಳಿ ಒಳ್ಳೆ ಸಂದೇಶ ಕೊಟ್ಟ ರಂಗ ನಮ್ಮದು’. ‘ಬಣ್ಣ ಹಚ್ಚಿ ಹುಲಿಯಾದ ನರಿ ಕಥೆ ಆಗಬಾರದು ಬದುಕು’.‘ಬೆಳೆಯಲು ಪ್ರತಿಭೆ ಬಳಸಿ ವಾಮಮಾರ್ಗ ಬೇಡ ಎಂದು ಟ್ವೀಟ್​’

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೊಲ್ಲೂರು ದೇವಳ ಹೆಸರಲ್ಲಿ ನಕಲಿ ವೆಬ್‌ಸೈಟ್: ಭಕ್ತರಿಗೆ ವಂಚಿಸುತ್ತಿದ್ದ ಆರೋಪಿ ನಾಸೀರ್ ಹುಸೇನ್ ಬಂಧನ
ಬಂಗಾಳದಲ್ಲಿ ಶೀಘ್ರ ಜಂಗಲ್‌ ರಾಜ್ಯ ಅಂತ್ಯ : ಮೋದಿ ಪಣ