ಮುಸಲ್ಮಾನರಿಗಾದರು ವಿಧೇಯರಾಗಿ, ನಿಮ್ಮ ಹೆಸರು ರಸತ್ತುಲ್ಲಾ ಅಂತ ಬದಲಾಯಿಸಿ: ಸಚಿವರಿಗೆ ನಟ ಜಗ್ಗೇಶ್ ಟಾಂಗ್

Published : Dec 29, 2017, 10:25 AM ISTUpdated : Apr 11, 2018, 01:11 PM IST
ಮುಸಲ್ಮಾನರಿಗಾದರು ವಿಧೇಯರಾಗಿ, ನಿಮ್ಮ ಹೆಸರು ರಸತ್ತುಲ್ಲಾ ಅಂತ ಬದಲಾಯಿಸಿ: ಸಚಿವರಿಗೆ ನಟ ಜಗ್ಗೇಶ್ ಟಾಂಗ್

ಸಾರಾಂಶ

'ದಯಮಾಡಿ ಈಗಲೆ ಮುಲ್ಲಾ ಕರೆಸಿ ಕತ್ನ ಮಾಡಿಸಿಕೊಂಡು..ಮುಸಲ್ಮಾನರಿಗಾದರು ವಿಧೇಯರಾಗಿ..! 5ಬಾರಿ ನಮಾಜ ಶುರುಮಾಡಿ..!ಯಾವುದೆ ಕಾರಣಕ್ಕು ಹಿಂದುಗಳ ಮತ ಕೇಳಬೇಡಿ

ತಾವು 6 ಬಾರಿ ಶಾಸಕರಾಗಲು ಮುಸ್ಲಿಮರ ಮತಗಳು ಕಾರಣ ಎಂಬ ಸಚಿವ ರಮಾನಾಥ್ ರೈ ಅವರ ಹೇಳಿಕೆಗೆ ನಟ ಜಗ್ಗೇಶ್ ಟ್ವೀಟ್ ಮೂಲಕ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ. ಹೆಸರು ಹೇಳದೆ ಟ್ವೀಟ್ ಮಾಡಿರುವ ಅವರು

'ದಯಮಾಡಿ ಈಗಲೆ ಮುಲ್ಲಾ ಕರೆಸಿ ಕತ್ನ ಮಾಡಿಸಿಕೊಂಡು..ಮುಸಲ್ಮಾನರಿಗಾದರು ವಿಧೇಯರಾಗಿ..! 5ಬಾರಿ ನಮಾಜ ಶುರುಮಾಡಿ..!ಯಾವುದೆ ಕಾರಣಕ್ಕು ಹಿಂದುಗಳ ಮತ ಕೇಳಬೇಡಿ..ನಿಮ್ಮ ಹೆಸರು ರಸತ್ತುಲ್ಲಾ ಅಂತ ಬದಲಾಯಿಸಿಕೊಂಡು ಚೆನ್ನಾಗಿ ಬಾಳಿ! ಎಂದು ತಿಳಿಸಿದ್ದಾರೆ.

ಕೆಲವು ದಿನಗಳ ಹಿಂದೆ ಸಮಾರಂಭವೊಂದರಲ್ಲಿ ತಾವು 6 ಬಾರಿ ಶಾಸಕರಾಗಲು ಮುಸ್ಲಿಮರ ಮತಗಳು ಕಾರಣ ಎಂದು ಸಚಿವ ರಮಾನಾಥ್ ರೈ ಹೇಳಿದ ವಿಡಿಯೋ ಎಲ್ಲಡೆ ವೈರಲ್ ಆಗಿತ್ತು.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕ್ಯಾನ್ಸರ್ ಹೋರಾಟದಲ್ಲಿರುವಾಗಲೇ ಕೆಲಸದಿಂದ ತೆಗೆದ ಕಂಪನಿ, ಗೇಟಿನ ಮುಂದೆ ಉಪವಾಸ ಹೋರಾಟ
ಡಿಸೆಂಬರ್‌ 31ರ ಒಳಗೆ ಈ ಇಂಪಾರ್ಟೆಂಟ್‌ ಕೆಲಸ ಪೂರ್ತಿ ಮಾಡಿ, ಮತ್ತೆ ಸರ್ಕಾರ ಈ ಅವಕಾಶ ನೀಡಲ್ಲ..!