ಮಹದಾಯಿ ಹೋರಾಟದಲ್ಲಿ ಪಾಲ್ಗೊಂಡಿದ್ದ ಚೇತನ್'ಗೆ ಜಗ್ಗೇಶ್ ಹೇಳಿದ್ದೇನು..?

Published : Dec 27, 2017, 12:04 PM ISTUpdated : Apr 11, 2018, 01:01 PM IST
ಮಹದಾಯಿ ಹೋರಾಟದಲ್ಲಿ ಪಾಲ್ಗೊಂಡಿದ್ದ ಚೇತನ್'ಗೆ ಜಗ್ಗೇಶ್ ಹೇಳಿದ್ದೇನು..?

ಸಾರಾಂಶ

ಮಹದಾಯಿ ಹೋರಾಟದಲ್ಲಿ ಪಾಲ್ಗೊಂಡಿದ್ದ ಚೇತನ್'ಗೆ ಜಗ್ಗೇಶ್ ಹೇಳಿದ್ದೇನು..?

ಬೆಂಗಳೂರು (ಡಿ.27): ಸದ್ಯ ರಾಜ್ಯದಲ್ಲಿ ಮಹದಾಯಿ ಹೋರಾಟದ ಕಾವು ತೀವ್ರವಾಗಿದೆ. ಉತ್ತರ ಕರ್ನಾಟಕದಲ್ಲಿಯೂ ಕೂಡ ತೀವ್ರ ಸ್ವರೂಪ ಪಡೆದುಕೊಂಡಿದೆ.

ನಿನ್ನೆ ಬೆಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ನಟ ಚೇತನ್ ಅವರು ಪಾಲ್ಗೊಂಡಿದ್ದರು. ಈ ಬಗ್ಗೆ ಜಗ್ಗೇಶ್ ಅವರು ಟ್ವೀಟ್ ಮಾಡಿದ್ದು ಚೇತನ್ ಬಗ್ಗೆ  ಹೇಳಿದ್ದಾರೆ ಎನ್ನಲಾಗಿದೆ.

ಚೇತನ್ ಏನು ಹೇಳಿದ್ದಾರೆ ನೋಡಲು ಇಲ್ಲಿ ಕ್ಲಿಕ್ ಮಾಡಿ

http://kannada.asianetnews.com/video/chethan-at-mahadayi-protest

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿಡ್ನಿ ಶೂಟಿಂಗ್ ದಾಳಿಗೆ ಪಾಕಿಸ್ತಾನ ಸಂಪರ್ಕ: ಆರೋಪಿ ಲಾಹೋರ್ ಮೂಲದ ನವೀದ್ ಅಕ್ರಮ್; ಫೋಟೋ ವೈರಲ್!
ತುರುವೇಕೆರೆ: ದೇವರ ಮೇಲೆ ಹಾಕಿದ್ದ 500 ಗ್ರಾಂ ಸರ, 10 ಸಾವಿರ ರೂ. ನಗದು ಕದ್ದ ಕಳ್ಳರು!