
ಅಹಮದಾಬಾದ್[ಏ.27]: ಸ್ವಯಂ ಘೋಷಿತ ದೇವಮಾನವ ಆಸಾರಾಂ ಪುತ್ರ ನಾರಾಯಣ್ ಸಾಯಿ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ದೋಷಿ ಎಂದು ಇಲ್ಲಿನ ಸ್ಥಳೀಯ ನ್ಯಾಯಾಲಯವೊಂದು ತೀರ್ಪು ನೀಡಿದೆ. ಆದರೆ ಶಿಕ್ಷೆಯ ಪ್ರಮಾಣವನ್ನು ನ್ಯಾಯಾಲಯ ಏ.30ರಂದು ಘೋಷಿಸಲಿದೆ.
2013ರ ಅಕ್ಟೋಬರ್ನಲ್ಲಿ ಸೂರತ್ ಮೂಲದ ಇಬ್ಬರು ಸಹೋದರಿಯರು ಸ್ವಯಂಘೋಷಿತ ದೇವಮಾನವ ಅಸಾರಾಂ ಹಾಗೂ ಪುತ್ರ ನಾರಾಯಣ್ ಸಾಯಿ ವಿರುದ್ಧ ದಾಖಲಿಸಿದ ದೂರಿನ ಮೇರೆಗೆ, ಅದೇ ವರ್ಷದ ಡಿಸೆಂಬರ್ನಲ್ಲಿ ಹರ್ಯಾಣದ ಕುರುಕ್ಷೇತ್ರದ ಪಿಪ್ಲಿ ಎಂಬಲ್ಲಿ ನಾರಾಯಣ್ ಸಾಯಿನನ್ನು ಬಂಧಿಸಲಾಗಿತ್ತು.
ಅಪ್ರಾಪ್ತೆಯ ಅತ್ಯಾಚಾರ : ಸಾವಿರಾರು ಕೋಟಿ ಒಡೆಯನಿಗೆ ಸಾಯುವವರೆಗೆ ಜೈಲು
ಆಸಾರಾಂ ಈಗಾಗಲೇ ಇನ್ನೊಂದು ರೇಪ್ ಕೇಸಲ್ಲಿ ಜೈಲು ಸೇರಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.