ಮೇವು ಹಗರಣದ ಮೂರನೇ ಪ್ರಕರಣದಲ್ಲಿಯೂ ಲಾಲು ಅಪರಾಧಿ : ಮತ್ತೆ ಹಿನ್ನಡೆ

Published : Jan 24, 2018, 01:18 PM ISTUpdated : Apr 11, 2018, 12:57 PM IST
ಮೇವು ಹಗರಣದ ಮೂರನೇ ಪ್ರಕರಣದಲ್ಲಿಯೂ ಲಾಲು ಅಪರಾಧಿ : ಮತ್ತೆ ಹಿನ್ನಡೆ

ಸಾರಾಂಶ

ಮೇವು ಹಗರಣದ ಮೂರನೇ ಕೇಸಿನಲ್ಲಿ ಬಿಹಾರ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ಅವರು ಅಪರಾಧಿ ಎಂದು ತೀರ್ಪು ನೀಡಲಾಗಿದೆ.

ರಾಂಚಿ (ಜ.24): ಮೇವು ಹಗರಣದ ಮೂರನೇ ಕೇಸಿನಲ್ಲಿ ಬಿಹಾರ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ಅವರು ಅಪರಾಧಿ ಎಂದು ತೀರ್ಪು ನೀಡಲಾಗಿದೆ.

ರಾಂಚಿಯ ಸಿಬಿಐ ಕೋರ್ಟ್ ಲಾಲೂ ವಿರುದ್ಧ ತೀರ್ಪನ್ನು ಪ್ರಕಟಿಸಿದೆ. ಇದರಿಂದ ಲಾಲೂ ಪ್ರಸಾದ್ ಯಾದವ್’ಗೆ ಭಾರಿ ಹಿನ್ನಡೆಯಾದಂತಾಗಿದೆ.

ಈಗಾಗಲೇ ಮೇವು ಹಗರಣದಲ್ಲಿ ಜೈಲು ಪಾಲಾಗಿರುವ ಲಾಲು  ಮೂರನೇ ಪ್ರಕರಣದಲ್ಲಿಯೂ ಅಪರಾಧಿಯಾಗಿದ್ದಾರೆ. ಈ ಸಂಬಂಧ  ಬುಧವಾರ ಸಂಜೆ ವೇಳೆಗೆ ತೀರ್ಪನ್ನು ಪ್ರಕಟ ಮಾಡುವ ಸಾಧ್ಯತೆಗಳಿವೆ. 1990ರಲ್ಲಿ ಚೈಬಾಸ ಖಜಾನೆಯಿಂದ ಹಣವನ್ನು ಲೂಟಿ ಮಾಡಿದ ಕೇಸು ಇದಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗೋವಾ ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿಗೆ ಕ್ಲೀನ್ ಸ್ವೀಪ್ ಗೆಲುವು, 10 ಸ್ಥಾನಕ್ಕೆ ತೃಪ್ತಿಪಟ್ಟ ಕಾಂಗ್ರೆಸ್
ಮಹಿಳೆ ಬಲಿ ಪಡೆದ ಚಿರತೆ ಕೊನೆಗೂ ಸೆರೆ, ದಾಳಿ ಮಾಡಿದ ಅದೇ ಸ್ಥಳದಲ್ಲೇ ಕಾರ್ಯಾಚರಣೆ