ಮೋದಿ ದಿಟ್ಟ ಕ್ರಮ, ಹುರಿಯತ್ ನಾಯಕರಿಗೆ ನೀಡಿದ್ದ ಭದ್ರತೆ ವಾಪಸ್

Published : Feb 17, 2019, 10:48 PM IST
ಮೋದಿ ದಿಟ್ಟ ಕ್ರಮ, ಹುರಿಯತ್ ನಾಯಕರಿಗೆ ನೀಡಿದ್ದ ಭದ್ರತೆ ವಾಪಸ್

ಸಾರಾಂಶ

ಪಾಕಿಸ್ತಾನದ ವಸ್ತುಗಳಿಗೆ ಶೇ. 200 ಕರ ವಿಧಿಸಿದ ಮೇಲೆ ಕೇಂದ್ರ ಸರಕಾರ ಪುಲ್ವಾಮಾ ದಾಳಿಗೆ ಉತ್ತರವಾಗಿ  ಮತ್ತೊಂದು ದಿಟ್ಟ ಕ್ರಮ ತೆಗೆದುಕೊಂಡಿದೆ.

ನವದೆಹಲಿ[ಫೆ.17] 5 ಜನ ಹುರಿಯತ್‌ ನಾಯಕರಿಗೆ ನೀಡಿದ್ದ ಭದ್ರತೆಯನ್ನು ಜಮ್ಮು ಮತ್ತು ಕಾಶ್ಮೀರ ಸರಕಾರ ಹಿಂದಕ್ಕೆ ಪಡೆದಿದೆ. 

ಮಿರ್‌ವಾಯಿಜ್‌ ಉಮರ್‌ ಫಾರೂಕ್‌ ಸೇರಿದಂತೆ ಐವರು ಕಾಶ್ಮೀರ ಪ್ರತ್ಯೇಕತಾವಾದಿಗಳಿಗೆ ನೀಡಿದ್ದ ಭದ್ರತೆಯನ್ನು ಜಮ್ಮು ಮತ್ತು ಕಾಶ್ಮೀರ ಸರಕಾರ ಹಿಂತೆಗೆದುಕೊಂಡಿದೆ.

ಪುಲ್ವಾಮ ದಾಳಿ ಬೆನ್ನಲ್ಲೇ ಪಾಕಿಸ್ತಾನಕ್ಕೆ ಮೋದಿ ಸರ್ಕಾರದಿಂದ ‘ಆರ್ಥಿಕ’ ಸ್ಟ್ರೈಕ್!

ಅಬ್ದುಲ್ ಘನಿ ಭಟ್, ಬಿಲಾಲ್ ಲೋನ್, ಹಶೀಮ್ ಖುರೇಶಿ. ಫಜಲ್ ಹಕ್, ಶಬ್ಬೀರ್ ಶಾಗೆ ನೀಡಿದ್ದ ಭದ್ರತೆ ಹಿಂದಕ್ಕೆ  ಪಡೆದುಕೊಳ್ಳಲಾಗಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

sculptor makeup: ಹುಡುಗರೇ ಆಹಾ ಚೂಪಾದ ಮೂಗು ಎಂಥಾ ಬ್ಯೂಟಿ ಅಂತ ಮರುಳಾಗದಿರಿ ಜೋಕೆ..!
ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮಾನಸಿಕ ಅಸ್ವಸ್ಥ ಎಂದ ಪಾಕಿಸ್ತಾನ ಸೇನೆ, ಕೋಲಾಹಲ ಶುರು