ಹೈಕಮಾಂಡ್`ನಿಂದ ಯಾವುದೇ ನೋಟಿಸ್ ಬಂದಿಲ್ಲ: ಜನಾರ್ದನ ಪೂಜಾರಿ

Published : Dec 22, 2016, 04:59 AM ISTUpdated : Apr 11, 2018, 12:44 PM IST
ಹೈಕಮಾಂಡ್`ನಿಂದ ಯಾವುದೇ ನೋಟಿಸ್ ಬಂದಿಲ್ಲ: ಜನಾರ್ದನ ಪೂಜಾರಿ

ಸಾರಾಂಶ

ನನ್ನ ತಂದೆಯವರೂ ಕಟ್ಟಾ ಕಾಂಗ್ರೆಸ್ಸಿಗರು, ನಾನು ಅವರಿಗೆ ಹುಟ್ಟಿದ ಮಗು, ಕಾಂಗ್ರೆಸ್, ನೆಹರೂ ಎಂದರೆ ನನ್ನ ತಂದೆಗೂ ಪಂಚಪ್ರಾಣ. ತೆಗೆಯುವುದಾದರೆ ಇವತ್ತೇ ತೆಗೆದು ಬಿಸಾಡಿ. ನನಗೆ ಯಾವ ಬೇಸರವೂ ಇಲ್ಲ ಎಂದು ಜನಾರ್ದನ ಪೂಜಾರಿ ಹೇಳಿದ್ದಾರೆ.

ಮಂಗಳೂರು(ಡಿ.22): ಹೈಕಮಾಂಡ್`​ನಿಂದ ನನಗೆ ಯಾವುದೇ ನೋಟೀಸ್ ಬಂದಿಲ್ಲ. ಕಾಂಗ್ರೆಸ್`ನಿಂದ ಉಚ್ಛಾಟನೆ ಮಾಡಲು ಯಾರಿಂದಲೂ ಸಾಧ್ಯವಿಲ್ಲ. ಪಕ್ಷದಿಂದ ಕಿತ್ತು ಹಾಕಿದರೂ ರಕ್ತದಿಂದ ಕಾಂಗ್ರೆಸ್ ತೆಗೆಯಲು ಸಾಧ್ಯವಿಲ್ಲ ಎಂದು ಮಂಗಳೂರಿನಲ್ಲಿ ಕಾಂಗ್ರೆಸ್`ನ ಹಿರಿಯ ಮುಖಂಡ ಜನಾರ್ದನ ಪೂಜಾರಿ ಹೇಳಿದ್ದಾರೆ..

ನನ್ನ ತಂದೆಯವರೂ ಕಟ್ಟಾ ಕಾಂಗ್ರೆಸ್ಸಿಗರು, ನಾನು ಅವರಿಗೆ ಹುಟ್ಟಿದ ಮಗು, ಕಾಂಗ್ರೆಸ್, ನೆಹರೂ ಎಂದರೆ ನನ್ನ ತಂದೆಗೂ ಪಂಚಪ್ರಾಣ. ತೆಗೆಯುವುದಾದರೆ ಇವತ್ತೇ ತೆಗೆದು ಬಿಸಾಡಿ. ನನಗೆ ಯಾವ ಬೇಸರವೂ ಇಲ್ಲ ಎಂದು ಜನಾರ್ದನ ಪೂಜಾರಿ ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಾಮೇಶ್ವರಂ ಕೆಫೆಗೆ ಬಿಗ್ ರಿಲೀಫ್: ವಿಮಾನ ನಿಲ್ದಾಣ ಮಳಿಗೆ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆಯಾಜ್ಞೆ
ನಗರಪಾಲಿಕೆ ಚುನಾವಣೆ ಗೆದ್ದ 77 ವರ್ಷದ ಅಜ್ಜಿ, ಫಲಿತಾಂಶ ಬಂದ ಬೆನ್ನಲ್ಲೇ ಕಣ್ಣೀರು!