
ಮಂಗಳೂರು: ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ಟರ ಶಾಲೆಗೆ ಮಾಜಿ ಸಚಿವ ಜನಾರ್ಧನ ರೆಡ್ಡಿ ಭೇಟಿ ನೀಡಿದ್ದಾರೆ.
ಪ್ರಭಾಕರ ಭಟ್ಟರಿಗೆ ತೊಂದರೆಯಾಗಿರುವುದು ಗೊತ್ತಿದ್ದು, ವಿಚಾರಿಸದೇ ಮನೆಯಲ್ಲಿ ಕೂಡುವುದು ಸಭ್ಯತೆಯಲ್ಲ ಹಾಗಾಗಿ ಅವರನ್ನ ಕಾಣಲು ಬಂದಿದ್ದೇನೆ ಎಂದು ರೆಡ್ಡಿ ಈ ಸಂದರ್ಭದಲ್ಲಿ ಹೇಳಿದ್ದಾರೆ.
ಹಾಗೆ ಈ ಶಾಲೆಗೆ ಭೇಟಿ ನೀಡಿ 13 ವರ್ಷಗಳಾಗಿತ್ತು, ಸರ್ಕಾರ ಅನುದಾನ ಕೊಡದಿದ್ದರೂ ಪರವಾಗಿಲ್ಲ, ಅವರ ಶಾಲೆಯನ್ನ ಉಳಿಸಲು ನಾನು ಮತ್ತು ನನ್ನ ಗೆಳೆಯರು ಸೇರಿ ಶಾಲೆಗೆ 26 ಲಕ್ಷ ನೀಡಿ ಭಿಕ್ಷಾಂದೇಹಿ ಆಂದೋಲನಕ್ಕೆ ಬೆಂಬಲಿಸುತ್ತೇವೆ ಎಂದು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.