'ಸಿದ್ಧರಾಮಯ್ಯ ಕಾಂಗ್ರೆಸ್ ಪಕ್ಷಕ್ಕೆ ಶನಿ' ಸಿಎಂ ವಿರುದ್ಧ ಗುಡುಗಿದ ಜನಾರ್ಧನ ಪೂಜಾರಿ!

Published : Jan 30, 2017, 07:48 AM ISTUpdated : Apr 11, 2018, 01:04 PM IST
'ಸಿದ್ಧರಾಮಯ್ಯ ಕಾಂಗ್ರೆಸ್ ಪಕ್ಷಕ್ಕೆ ಶನಿ' ಸಿಎಂ ವಿರುದ್ಧ ಗುಡುಗಿದ ಜನಾರ್ಧನ ಪೂಜಾರಿ!

ಸಾರಾಂಶ

'ಸಿಎಂ ಸಿದ್ಧರಾಮಯ್ಯರ ದುರಂಕಾರ ಮಿತಿ ಮೀರಿದೆ. ಅವರು ಕಾಂಗ್ರೆಸ್ ಪಕ್ಷಕ್ಕೆ ಶನಿ ಇದ್ದಂತೆ, ಅವರು ಕಾಂಗ್ರೆಸ್ ಪಕ್ಷದಿಂದ ಹೋಗದಿದ್ದರೆ ಪಕ್ಷಕ್ಕೆ ಉಳಿಗಾಲವಿಲ್ಲ' ಎಂದಿದ್ದಾರೆ. ಬಳಿಕ ಮಾತನಾಡಿದ ಜನಾರ್ಧನ ಪೂಜಾರಿ 'ಎಸ್. ಎಂ ಕೃಷ್ಣ ಪಕ್ಷ ಬಿಟ್ಟು ಹೊರ ಹೋಗಿದ್ದು ಸರಿಯಲ್ಲ. ನಾನು ಮತ್ತು ನೀವು ಒಟ್ಟಾಗಿ ಹೋರಾಡಬಹುದಿತ್ತು. ಪಕ್ಷ ಬಿಡಬೇಡಿ ಎಂದು ಎಲ್ಲರಿಗೂ ಹೇಳುತ್ತಿದ್ದೇನೆ' ಎಂದು ಅವರು ತಿಳಿಸಿದ್ದಾರೆ.

ಮಂಗಳೂರು(ಜ.30): 'ಸಿಎಂ ಸಿದ್ಧರಾಮಯ್ಯ ಕಾಂಗ್ರೆಸ್ ಪಕ್ಷಕ್ಕೆ ಶನಿ ಇದ್ದಂತೆ' ಹೀಗಂತ ಹಿರಿಯ ರಾಜಕಾರಣಿ ಜನಾರ್ಧನ ಪೂಜಾರಿ ಸಿಎಂ ವಿರುದ್ಧ ಗುಡುಗಿದ್ದಾರೆ.

'ಸಿಎಂ ಸಿದ್ಧರಾಮಯ್ಯರ ದುರಂಕಾರ ಮಿತಿ ಮೀರಿದೆ. ಅವರು ಕಾಂಗ್ರೆಸ್ ಪಕ್ಷಕ್ಕೆ ಶನಿ ಇದ್ದಂತೆ, ಅವರು ಕಾಂಗ್ರೆಸ್ ಪಕ್ಷದಿಂದ ಹೋಗದಿದ್ದರೆ ಪಕ್ಷಕ್ಕೆ ಉಳಿಗಾಲವಿಲ್ಲ' ಎಂದಿದ್ದಾರೆ. ಬಳಿಕ ಮಾತನಾಡಿದ ಜನಾರ್ಧನ ಪೂಜಾರಿ 'ಎಸ್. ಎಂ ಕೃಷ್ಣ ಪಕ್ಷ ಬಿಟ್ಟು ಹೊರ ಹೋಗಿದ್ದು ಸರಿಯಲ್ಲ. ನಾನು ಮತ್ತು ನೀವು ಒಟ್ಟಾಗಿ ಹೋರಾಡಬಹುದಿತ್ತು. ಪಕ್ಷ ಬಿಡಬೇಡಿ ಎಂದು ಎಲ್ಲರಿಗೂ ಹೇಳುತ್ತಿದ್ದೇನೆ' ಎಂದು ಅವರು ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮನೆಗೆ ಮರಳುತ್ತಿದ್ದ ವೈದ್ಯೆ ಹಿಂಬಾಲಿಸಿ ಕಿರುಕುಳ, ಬೆಂಗಳೂರಲ್ಲಿ ತಡರಾತ್ರಿ ಬೆಚ್ಚಿ ಬೀಳಿಸಿದ ಘಟನೆ
ಔಷಧಿ ಖರೀದಿ ಟೆಂಡರ್‌ ತನಿಖೆಗೆ ತಜ್ಞರ ಸಮಿತಿ: ಸಚಿವ ಶರಣ ಪ್ರಕಾಶ್‌ ಪಾಟೀಲ್‌