
ಬಳ್ಳಾರಿ(ಅ.19): ಗಣಿಧಣಿ ಮಾಜಿ ಸಚಿವ ಜನಾರ್ದನರೆಡ್ಡಿ ಪುತ್ರಿ ಬ್ರಹ್ಮಿಣಿ ವಿವಾಹದ ಆಮಂತ್ರಣ ಪತ್ರಿಕೆ ಸಿದ್ಧವಾಗಿದೆ. ವಿಶೇಷ ರೀತಿಯಲ್ಲಿ ಸಿದ್ದವಾಗಿರುವ ಈ ಮದುವೆಯ ಮಮತೆಯ ಕರೆಯೋಲೆಗೆ ಕೋಟ್ಯಂತರ ರೂಪಾಯಿ ವ್ಯಯಿಸಿದ್ದಾರೆ.
ವಿನೂತನ ರೀತಿಯಲ್ಲಿ ಸಿದ್ಧಪಡಿಸಿರುವ ಈ ಆಮಂತ್ರಣ ಪತ್ರಿಕೆಯಲ್ಲಿ ಜನಾರ್ಧನ ರೆಡ್ಡಿ, ಪುತ್ರ, ಪತ್ನಿ, ಪುತ್ರಿ ಹಾಗೂ ಭಾವಿ ಅಳಿಯ ರಾಜೀವ್ ರೆಡ್ಡಿ ಕೂಡ ಕಾಣಿಸಿಕೊಂಡಿದ್ದಾರೆ. ಗಣ್ಯರೆನ್ನಿಸಿಕೊಂಡವರಿಗೆ ಆಮಂತ್ರಣ ಪತ್ರಿಕೆಯಲ್ಲಿ ಮಿನಿಟೀವಿಯನ್ನೇ ಕರೆಯೋಲೆಯಾಗಿ ನೀಡುವ ಮೂಲಕ ಜನಸಾಮಾನ್ಯರು ಹುಬ್ಬೇರಿಸುವಂತೆ ಮಾಡಿದ್ದು, ಈ ಇನ್ವಿಟೇಷನ್ ಹೇಗಿದೆ ನೀವೇ ನೋಡಿ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.