ಉದ್ಯಮಿಗೆ 10ಕೋಟಿ ಬ್ಲ್ಯಾಕ್'ಮೇಲ್ ಆರೋಪ:ಜನಶ್ರೀ ವಾಹಿನಿಯ ಸಿಇಒ ಬಂಧನ

Published : Apr 15, 2017, 01:32 AM ISTUpdated : Apr 11, 2018, 12:56 PM IST
ಉದ್ಯಮಿಗೆ 10ಕೋಟಿ ಬ್ಲ್ಯಾಕ್'ಮೇಲ್ ಆರೋಪ:ಜನಶ್ರೀ ವಾಹಿನಿಯ ಸಿಇಒ ಬಂಧನ

ಸಾರಾಂಶ

ಹಣ ಕೊಡದಿದ್ದರೆ ಮಾನಹಾನಿ ಸುದ್ದಿ ಪ್ರಸಾರ ಮಾಡುವುದಾಗಿ ಬೆದರಿಕೆ ಹಾಕಿದ ಹಿನ್ನಲೆಯಲ್ಲಿ ಮೊದಲ ಕಂತಿನ  ಹಣ ಪಡೆದುಕೊಳ್ಳುವಾಗ ಕೋರಮಂಗಲ ಪೊಲೀಸರು ರೆಡ್'ಹ್ಯಾಂಡಾಗಿ ಬಂಧಿಸಿದ್ದಾರೆ.

ಬೆಂಗಳೂರು(ಏ.15): ಉದ್ಯಮಿಯೊಬ್ಬರಿಗೆ 10 ಕೋಟಿ ಬ್ಲ್ಯಾಕ್'ಮೇಲ್ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಜನಶ್ರೀ ವಾಹಿನಿಯ ಸಿಇಒ ಲಕ್ಷ್ಮಿಪ್ರಸಾದ್​ ವಾಜಪೇಯಿ ಎಂಬುವವರನ್ನು ಬಂಧಿಸಿದ್ದಾರೆ.

ಹಣ ಕೊಡದಿದ್ದರೆ ಮಾನಹಾನಿ ಸುದ್ದಿ ಪ್ರಸಾರ ಮಾಡುವುದಾಗಿ ಬೆದರಿಕೆ ಹಾಕಿದ ಹಿನ್ನಲೆಯಲ್ಲಿ ಮೊದಲ ಕಂತಿನ  ಹಣ ಪಡೆದುಕೊಳ್ಳುವಾಗ ಕೋರಮಂಗಲ ಪೊಲೀಸರು ರೆಡ್'ಹ್ಯಾಂಡಾಗಿ ಬಂಧಿಸಿದ್ದಾರೆ. ಸಿಇಒ ಜೊತೆ ಮಿಥುನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ವಾಜಪೇಯಿ ವಿರುದ್ಧ ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ಸಹ ದೂರು ದಾಖಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಚಿಕ್ಕಮಗಳೂರು ಮುಳ್ಳಯ್ಯನಗಿರಿ ರಸ್ತೆಯಲ್ಲಿ ಪ್ರವಾಸಿ ಜೀಪ್ ಪಲ್ಟಿ; ಕೇರಳದ ಆರು ಶಾಲಾ ಮಕ್ಕಳಿಗೆ ಗಾಯ
ಪೈಲಟ್ ಸಮಯ ಪ್ರಜ್ಞೆಯಿಂದ ತಪ್ಪಿದ ಬಾರಿ ದುರಂತ, ಉಳಿತು ಪ್ರಯಾಣಿಕರ ಪ್ರಾಣ