ಜಂತಕಲ್ ಮೈನಿಂಗ್ ಕೇಸ್: ಎಚ್ ಡಿಕೆಯನ್ನು ಜುಲೈ ಕೊನೆವಾರದವರೆಗೆ ಬಂಧಿಸದಂತೆ ಕೋರ್ಟ್​ ಸೂಚನೆ

Published : Jun 28, 2017, 04:59 PM ISTUpdated : Apr 11, 2018, 01:02 PM IST
ಜಂತಕಲ್ ಮೈನಿಂಗ್ ಕೇಸ್: ಎಚ್ ಡಿಕೆಯನ್ನು ಜುಲೈ ಕೊನೆವಾರದವರೆಗೆ ಬಂಧಿಸದಂತೆ ಕೋರ್ಟ್​ ಸೂಚನೆ

ಸಾರಾಂಶ

ಜಂತಕಲ್ ಅಕ್ರಮ‌ ಮೈನಿಂಗ್ ಪ್ರಕರಣದಲ್ಲಿ ಎಚ್​ಡಿಕೆಗೆ ಹೈಕೋರ್ಟ್​ ಮಧ್ಯಂತರ ರಿಲೀಫ್​ ನೀಡಿದೆ. ಜುಲೈ ಕೊನೆವಾರದವರೆಗೂ ಬಂಧಿಸದಂತೆ ಕೋರ್ಟ್​ ಸೂಚನೆ ನೀಡಿದೆ. ಎಚ್​ಡಿಕೆ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯನ್ನು ತಾತ್ಕಾಲಿಕವಾಗಿ ಮುಂದೂಡಿದೆ.

ಬೆಂಗಳೂರು (ಜೂ.28): ಜಂತಕಲ್ ಅಕ್ರಮ‌ ಮೈನಿಂಗ್ ಪ್ರಕರಣದಲ್ಲಿ ಎಚ್​ಡಿಕೆಗೆ ಹೈಕೋರ್ಟ್​ ಮಧ್ಯಂತರ ರಿಲೀಫ್​ ನೀಡಿದೆ. ಜುಲೈ ಕೊನೆವಾರದವರೆಗೂ ಬಂಧಿಸದಂತೆ ಕೋರ್ಟ್​ ಸೂಚನೆ ನೀಡಿದೆ. ಎಚ್​ಡಿಕೆ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯನ್ನು ತಾತ್ಕಾಲಿಕವಾಗಿ ಮುಂದೂಡಿದೆ.

ಎಚ್’ಡಿಕೆ ಮೇಲೆ ಒಂದೇ ಪ್ರಕರಣಕ್ಕೆ ಸಂಬಂಧಿಸಿದಂತೆ 3 ಎಫ್ಐಆರ್ ದಾಖಲಾಗಿವೆ.  ಅದರಲ್ಲಿ 2 ಪ್ರಕರಣಗಳಲ್ಲಿ  ಜಾಮೀನು ಪಡೆದಿದ್ದಾರೆ.  ಮೂರನೇ ಎಫ್ಐಆರ್ ದಾಖಲಿಸುವ ಅಗತ್ಯತೆ ಏನಿದೆ.? ಎನ್ನುವುದರ ಬಗ್ಗೆ ವಿವರಣೆ ನೀಡುವಂತೆ ಎಸ್ಐಟಿ ವಕೀಲರಿಗೆ ನ್ಯಾಯಪೀಠ ಪ್ರಶ್ನಿಸಿದೆ. ಇದೇ ವಿಷಯ ಇನ್ನು ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆ ಬಾಕಿ ಇದೆ.  ವಿಚಾರಣೆ ನಡೆದ ನಂತರ ವಿವರಣೆ ನೀಡುತ್ತೇವೆ.  ಅಲ್ಲಿಯವರೆಗೆ ಕಾಲಾವಕಾಶ ನೀಡಿ ಎಂದು ಎಸ್ಐಟಿ ಪರ ವಕೀಲರು ನ್ಯಾಯಾಲಯಕ್ಕೆ ಕೋರಿಕೊಂಡಿದ್ದಾರೆ. ಹೀಗಾಗಿ ಕೋರ್ಟ್ ವಿಚಾರಣೆಯನ್ನು ಜುಲೈ ಕೊನೆಯ ವಾರಕ್ಕೆ ಮುಂದೂಡಿದೆ.
              

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಏಷ್ಯಾನೆಟ್ ಕನ್ನಡಪ್ರಭ ಸುವರ್ಣ ನ್ಯೂಸ್ ವತಿಯಿಂದ ಮಡಿಕೇರಿಯಲ್ಲಿ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ
ಉತ್ತರ ಕನ್ನಡ: ಯುವಜನತೆಯಲ್ಲಿ ಹೆಚ್ಚುತ್ತಿದೆ ಹೆಚ್‌ಐವಿ ಸೋಂಕು, ಜೆನ್ ಝೀ ಕಿಡ್‌ ಗಳಲ್ಲೇ ಅತೀ ಹೆಚ್ಚು!