ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ರಮೇಶ್, ಸತೀಶ್!

Published : May 29, 2018, 02:20 PM ISTUpdated : May 29, 2018, 06:17 PM IST
ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ರಮೇಶ್, ಸತೀಶ್!

ಸಾರಾಂಶ

ಲಕ್ಷ್ಮಿ ಹೆಬ್ಬಾಳ್ಕರ್ ದೊಡ್ಡ ಅಂತರದಲ್ಲಿ ಗೆದ್ದು ಶಾಸಕಿಯಾದ ಮೇಲೆ ಅವರನ್ನು ಮಂತ್ರಿ ಮಾಡದಂತೆ ತಡೆಯಲು ಸತೀಶ್ ಮತ್ತು ರಮೇಶ್ ಇಬ್ಬರು ಒಂದಾಗಿದ್ದು ವಿವೇಕ್ ರಾವ್ ಪಾಟೀಲ್ ರನ್ನು ಮಂತ್ರಿ ಮಾಡುವಂತೆ ಒತ್ತಡ ಹೇರುತ್ತಿದ್ದಾರೆ.

ನವದೆಹಲಿ : ಒಂದು ವರ್ಷದ ಹಿಂದೆ ಸತೀಶ್ ಜಾರಕಿಹೊಳಿ ವಿರುದ್ಧ ರಮೇಶ ಜಾರಕಿಹೊಳಿ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್  ಒಂದಾಗಿದ್ದರು.

ಆದರೆ ಈಗ ಲಕ್ಷ್ಮಿ ಹೆಬ್ಬಾಳ್ಕರ್  ದೊಡ್ಡ ಅಂತರದಲ್ಲಿ ಗೆದ್ದು ಶಾಸಕಿಯಾದ ಮೇಲೆ ಅವರನ್ನು ಮಂತ್ರಿ ಮಾಡದಂತೆ ತಡೆಯಲು ಸತೀಶ್ ಮತ್ತು ರಮೇಶ್ ಇಬ್ಬರು ಒಂದಾಗಿದ್ದು ವಿವೇಕ್ ರಾವ್ ಪಾಟೀಲ್ ರನ್ನು ಮಂತ್ರಿ ಮಾಡುವಂತೆ ಒತ್ತಡ ಹೇರುತ್ತಿದ್ದಾರೆ. 

ಆದರೆ ಆರಿಸಿ ಬಂದಿರುವ ನಾಲ್ವರು ಮಹಿಳೆಯರು ಮೊದಲ ಬಾರಿ ಶಾಸಕಿ ಆಗಿರುವುದು ಲಕ್ಷೀಗೆ ಪ್ಲಸ್ ಪಾಯಿಂಟ್.

ಕನ್ನಡ ಪ್ರಭದಲ್ಲಿ ಪ್ರಕಟವಾದ ಸುವರ್ಣ ನ್ಯೂಸ್ ದಿಲ್ಲಿ ವಿಶೇಷ ಪ್ರತಿನಿಧಿ ಪ್ರಶಾಂತ್ ನಾತು ಅವರ 'ಇಂಡಿಯಾ ಗೇಟ್' ಅಂಕಣದ ಆಯ್ದ ಭಾಗವಿದು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

'ಕೋಳಿಗೆ ಚೀಪ್ ಆಗಿ ಮೊಟ್ಟೆ ಇಡು ಅನ್ನೋಕಾಗುತ್ತಾ?' ಮೊಟ್ಟೆಯ ದರದ ಬಗ್ಗೆ ಬಿಜೆಪಿ ಶಾಸಕನ ಪ್ರಶ್ನೆಗೆ ಶಿಕ್ಷಣ ಸಚಿವರ ಉತ್ತರ
ಸಿದ್ದರಾಮಯ್ಯ ಭೇಟಿ ಮಾಡಿದ ರಮೇಶ್ ಜಾರಕಿಹೊಳಿ: ಕುತೂಹಲ!