ಆಸ್ಪತ್ರೆಯಲ್ಲೇ ಅಧಿಕಾರಿಗಳ ಜೊತೆ ಸಭೆ ನಡೆಸಿದ ಜಯಲಲಿತಾ

Published : Sep 27, 2016, 03:00 AM ISTUpdated : Apr 11, 2018, 01:07 PM IST
ಆಸ್ಪತ್ರೆಯಲ್ಲೇ ಅಧಿಕಾರಿಗಳ ಜೊತೆ ಸಭೆ ನಡೆಸಿದ ಜಯಲಲಿತಾ

ಸಾರಾಂಶ

ಸುಪ್ರೀಂಕೋರ್ಟ್ ತೀರ್ಪಿನ ಕುರಿತಂತೆ ಚರ್ಚೆ ನಡೆಸಿರುವ ಜಯಲಲಿತಾ

ಚೆನ್ನೈ(ಸೆ.27): ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನೀಡಿರುವ ತೀರ್ಪಿನ ಕುರಿತಂತೆ ತಮಿಳುನಾಡು ಸಿಎಂ ಜಯಲಲಿತಾ, ಆಸ್ಪತ್ರೆಯಲ್ಲೇ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದಾರೆ.

ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಚೆನೈನ ಅಪೋಲೋ ಆಸ್ಪತ್ರೆಯಲ್ಲಿ  ಚಿಕಿತ್ಸೆ  ಪಡೆಯುತ್ತಿರುವ ಜಯಲಲಿತಾ, ಅಲ್ಲಿಯೇ ಅಧಿಕಾರಿಗಳ ಸಭೆ ಕರೆದು, ಸುಪ್ರೀಂಕೋರ್ಟ್ ತೀರ್ಪಿನ ಕುರಿತಂತೆ ಚರ್ಚೆ ನಡೆಸಿದ್ದಾರೆ. ಸಂಜೆ 4.30ರಿಂದ 5.30ರವರೆಗೂ ಅಧಿಕಾರಿಗಳ ಜೊತೆ ಸಭೆ ನಡೆದಿದೆ.

 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಎಲ್ಲಾ ದಾನ ಮಾಡಿ ಡಿ.25ಕ್ಕೆ ಜಗತ್ತು ಅಂತ್ಯ, ಪುಂಗಿ ಬಿಟ್ಟು ₹80 ಲಕ್ಷ ಕಾರು ಖರೀದಿಸಿದ ಘಾನಾ ಪ್ರವಾದಿ
ನಮ್ಮ ಹತ್ರ ದುಡ್ಡಿಲ್ಲ ಎಂದ ಶಾಸಕ; 'ಜಾಗ ಕೊಡ್ರಪ್ಪ ಸಾಕು, ಪ್ರಾಜೆಕ್ಟ್ ನಾನು ಮಾಡ್ತೀನಿ' ಕೇಂದ್ರ ಸಚಿವ ಸೋಮಣ್ಣ ಖಡಕ್ ಕೌಂಟರ್!