
ತಮಿಳುನಾಡಿನ ಅಮ್ಮ, ದಿವಂಗತ ಪುರಿಚ್ಛಿ ತಲೈವಿ, ಖ್ಯಾತ ನಿರೂಪಕಿ ಸಿಮಿ ಅಗರ್ವಾಲ್ ರೊಂದಿಗೆ ಕೆಲ ವರ್ಷಗಳ ಹಿಂದೆ ತಮ್ಮ ಮನದಾಳದ ಮಾತುಗಳನ್ನು ಹಂಚಿಕೊಂಡಿದ್ದರು. ಅಮ್ಮನ ನಿಧನದ ನಂತರ ಆಕೆಯ ಜೀವನ ಚರಿತ್ರೆಯನ್ನ ಸಿನಿಮಾ ಮಾಡಬೇಕು ಅಂತ ಕೆಲವು ತಂಡಗಳು ನಿರ್ಧರಿಸಿದ್ದು, ಅದಕ್ಕೆ ಈ ಸಂದರ್ಶನ ನೆರವಾಗಲಿದೆ. ಅಷ್ಟೇ ಅಲ್ಲದೇ ಈ ಸಂದರ್ಶನದಲ್ಲಿ ನಿಮ್ಮ ಪಾತ್ರವನ್ನು ಯಾವ ನಟಿ ನಿರ್ವಹಿಸಬೇಕು ಅಂದಿದ್ದಕ್ಕೆ, ಐಶ್ವರ್ಯ ರೈ ನನ್ನ ಯೌವ್ವನದ ಪಾತ್ರಕ್ಕೆ ಸೂಟ್ ಆಗುತ್ತಾರೆ ಎಂದಿದ್ದಾರೆ. ಅಷ್ಟೇ ಅಲ್ಲದೇ ಕ್ರಿಕೆಟರ್ ಸಚಿನ್ ತಮಗೆ ಪ್ರಿಯವಾದವ್ರು ಅಂತಲೂ ಅಮ್ಮ ಹೇಳಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.