
ಚೆನ್ನೈ (ಅ.21): ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾರವರಿಗೆ ಪ್ರಜ್ಞೆ ಬಂದಿದ್ದು ಎದ್ದು ಕುಳಿತುಕೊಳ್ಳಲು ಶಕ್ತರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕಳೆದ 3 ವಾರಗಳಿಂದ ಶ್ವಾಸಕೋಶ ಸಂಬಂಧಿ ಕಾಯಿಲೆಯಿಂದ ನರಳುತ್ತಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇನ್ನು ಕೆಲವು ದಿನಗಳ ತನಕ ಚಿಕಿತ್ಸೆ ಅಗತ್ಯವಿದ್ದು ಉಸಿರಾಟದ ಕೊಳವೆ ತೆಗೆದ ಬಳಿಕ ಮಾತನಾಡಲು ಶಕ್ತರಾಗುತ್ತಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಜಯಲಲಿತಾ ಚೇತರಿಸಿಕೊಳ್ಳುತ್ತಿದ್ದು ಶೀಘ್ರವೇ ಮನೆಗೆ ಹಿಂತಿರುಗಲಿದ್ದಾರೆ ಎಂದು ಎಐಡಿಎಂಕೆ ತಿಳಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.