ತಮಿಳುನಾಡಿನ ಮೆಟ್ಟೂರು ಡ್ಯಾಂನಲ್ಲಿದೆ ಅಪಾರ ಪ್ರಮಾಣದ ನೀರು: ಕವರ್​ಸ್ಟೋರಿ ರಹಸ್ಯ ಕಾರ್ಯಾಚರಣೆಯಲ್ಲಿ ಬಯಲು

Published : Sep 09, 2016, 09:07 PM ISTUpdated : Apr 11, 2018, 12:39 PM IST
ತಮಿಳುನಾಡಿನ ಮೆಟ್ಟೂರು ಡ್ಯಾಂನಲ್ಲಿದೆ ಅಪಾರ ಪ್ರಮಾಣದ ನೀರು:  ಕವರ್​ಸ್ಟೋರಿ ರಹಸ್ಯ ಕಾರ್ಯಾಚರಣೆಯಲ್ಲಿ ಬಯಲು

ಸಾರಾಂಶ

ತಮಿಳುನಾಡಿನ ಗ್ರೌಂಡ್​ ರಿಯಾಲಿಟಿ ಏನು ಎಂಬುದನ್ನ ಸುವರ್ಣ ನ್ಯೂಸ್​'ನ ಕವರ್​ಸ್ಟೋರಿ ತಂಡ ರಹಸ್ಯ ಕಾರ್ಯಾಚರಣೆ ಬಯಲು ಮಾಡಿದೆ

ಬೆಂಗಳೂರು(ಸೆ.10): ಕನ್ನಡಿಗರು ಕಾವೇರಿಗಾಗಿ ಬೀದಿಗಿಳಿದು ಹೋರಾಡುತ್ತಿದ್ದಾರೆ. ಅತ್ತ ಕಡೆ ತಮಿಳುನಾಡು ನೀರು ಬೇಕೇ ಬೇಕು ಎನ್ನುವ ಪಟ್ಟು ಹಿಡಿದಿದೆ. ಈ ರಚ್ಚೆ ಹಿಡಿದ ಮಕ್ಕಳಂತೆ ಮಾಡುತ್ತಿರುವ ಆಡುತ್ತಿರುವ ತಮಿಳುನಾಡಿನ ಗ್ರೌಂಡ್​ ರಿಯಾಲಿಟಿ ಏನು ಎಂಬುದನ್ನ ಸುವರ್ಣ ನ್ಯೂಸ್​'ನ ಕವರ್​ಸ್ಟೋರಿ ತಂಡ ರಹಸ್ಯ ಕಾರ್ಯಾಚರಣೆ ಬಯಲು ಮಾಡಿದೆ. ಹೊಗೇನಕಲ್ `ನಲ್ಲಿ ಕಾವೇರಿ ಭೋರ್ಗರೆದು ಹರಿಯುತ್ತಿದೆ. ಮೆಟ್ಟೂರು ಡ್ಯಾಂನಲ್ಲಿ 75 ಅಡಿ ನೀರಿದೆ. ಆದರೂ, ಅಮ್ಮ ಸುಳ್ಳು ಹೇಳುವ ಮೂಲಕ ನೀರಿಗಾಗಿ ಬೇಡಿಕೆ ಇಡುತ್ತಿರುವುದು ಬಯಲಿಗೆ ಬಂದಿದೆ.

 

 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೋಂಡಿ ಬೀಚಲ್ಲಿ ಗುಂಡಿಗೂ ಮುನ್ನ ಬಾಂಬ್‌ ಎಸೆದಿದ್ದ ಉಗ್ರ ಅಪ್ಪ-ಮಗ
ಪಿಎಸ್‌ಐ ನೇಮಕಾತಿಗೆ ಗೃಹ ಇಲಾಖೆ ರೆಡ್‌ ಸಿಗ್ನಲ್‌: ಎಎಸ್‌ಐಗಳಿಗೆ ಮುಂಬಡ್ತಿ