
ಬೆಂಗಳೂರು(ಆ.31): ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣಾ ಹಿನ್ನಲೆಯಲ್ಲಿ ಜಾತ್ಯಾತೀತ ಜನತಾದಳ ರಾಜ್ಯ ಪದಾಧಿಕಾರಿಗಳ ಪರಿಷ್ಕ್ರೃತ ಪಟ್ಟಿ ಬಿಡುಗಡೆ ಮಾಡಿದೆ.
ರಾಷ್ಟ್ರೀಯ ಅಧ್ಯಕ್ಷರ ಕಾರ್ಯ ನಿರ್ವಹಣಾ ತಂಡಕ್ಕೆ ಆಲ್ಕೋಡು ಹನುಮಂತಪ್ಪ, ರಮೇಶ್ ಬಾಬು, ಅಮರನಾಥ್, ವೈ.ಎಸ್.ವಿ. ದತ್ತಾ ಹಾಗೂ ಹೆಚ್ ವಿಶ್ವನಾಥ್ ನೇಮಕವಾಗಿದ್ದಾರೆ. ರಾಜ್ಯಾಧ್ಯಕ್ಷರ ಕಾರ್ಯ ನಿರ್ವಹಣಾ ತಂಡಕ್ಕೆ ಪುಟ್ಟರಾಜು, ಸಾರಾ ಮಹೇಶ್, ಬಂಡೆಪ್ಪ ಕಾಶಂಪುರ್, ಬಿಬಿ ನಿಂಗಯ್ಯ, ಚಿಕ್ಕಮಾಧು ಸಿ ಆರ್ ಮನೋಹರ್. ಹಿರಿಯ ಉಪಾಧ್ಯಕ್ಷರಾಗಿ ಟಿ.ಎ. ಸರವಣ, ವೈ ಎಸ್ ವಿ ದತ್ತಾ, ಕೆ ಬಿ ಗೋಪಾಲಕೃಷ್ಣ, ಅಮರನಾಥ್ ಶೆಟ್ಟಿ, ಜಿ ರಾಮರಾಜ್ ಹಾಗೂ ಉಪಾಧ್ಯಕ್ಷರಾಗಿ ನಾನಾ ಗೌಡ ಬಿರಾದಾರ್, ಬಸವರಾಜು ಮಡಿಕೇರಿಯನ್ನು ನೇಮಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.