ನಾಲೆಗಳಿಗೆ ನೀರು ಹರಿಸುವಂತೆ ಜೆಡಿಎಸ್ ಆಗ್ರಹ

Published : Jul 24, 2017, 03:56 PM ISTUpdated : Apr 11, 2018, 01:05 PM IST
ನಾಲೆಗಳಿಗೆ ನೀರು ಹರಿಸುವಂತೆ ಜೆಡಿಎಸ್ ಆಗ್ರಹ

ಸಾರಾಂಶ

ಹಾರಂಗಿ, ಕಟ್ಟೇಪುರ, ಗೊರೂರು ನಾಲೆಗಳಿಗೆ ನೀರು ಹರಿಸುವಂತೆ ಆಗ್ರಹಿಸಿ ಮೈಸೂರಿನಲ್ಲಿ ಜೆಡಿಎಸ್ ಇಂದು ಪ್ರತಿಭಟನಾ ಜಾಥಾ ನಡೆಸಿತು. ಮೈಸೂರಿನ ರಾಮಸ್ವಾಮಿ ವೃತ್ತದಿಂದ ಕಾಡಾ ಕಚೇರಿವರೆಗೆ ಸಾಗಿದ ಪ್ರತಿಭಟನಾ ಜಾಥ, ಶಾಸಕ ಸಾರಾ ಮಹೇಶ್ ನೇತೃತ್ವದಲ್ಲಿ ಅನಿರ್ಧಿಷ್ಟ ಅವಧಿ ಧರಣಿ ಸತ್ಯಾಗ್ರಹ ಆರಂಭಿಸಿದೆ.

ಮೈಸೂರು: ಹಾರಂಗಿ, ಕಟ್ಟೇಪುರ, ಗೊರೂರು ನಾಲೆಗಳಿಗೆ ನೀರು ಹರಿಸುವಂತೆ ಆಗ್ರಹಿಸಿ ಮೈಸೂರಿನಲ್ಲಿ ಜೆಡಿಎಸ್ ಇಂದು ಪ್ರತಿಭಟನಾ ಜಾಥಾ ನಡೆಸಿತು.

ಮೈಸೂರಿನ ರಾಮಸ್ವಾಮಿ ವೃತ್ತದಿಂದ ಕಾಡಾ ಕಚೇರಿವರೆಗೆ ಸಾಗಿದ ಪ್ರತಿಭಟನಾ ಜಾಥ, ಶಾಸಕ ಸಾರಾ ಮಹೇಶ್ ನೇತೃತ್ವದಲ್ಲಿ ಅನಿರ್ಧಿಷ್ಟ ಅವಧಿ ಧರಣಿ ಸತ್ಯಾಗ್ರಹ ಆರಂಭಿಸಿದೆ.

ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು, ಬರದಿಂದ ಸಂಕಷ್ಟಕ್ಕೀಡಾಗಿರುವ ರೈತರಿಗೆ ಎಕರೆಗೆ 25 ಸಾವಿರ ಪರಿಹಾರಕ್ಕಾಗಿ ಒತ್ತಾಯಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮೈಸೂರು ಏಕತಾ ಮಹಲ್‌ ವಿವಾದ, ಕೋರ್ಟ್ ಮೆಟ್ಟಲೇರಿದ ರಾಜಮಾತೆ ಪ್ರಮೋದಾದೇವಿ!
ವಿಮಾನದ ಬಾಲಕ್ಕೆ ಪ್ಯಾರಾಚೂಟ್ ಸಿಲುಕಿ15,000 ಅಡಿ ಎತ್ತರದಲ್ಲಿ ನೇತಾಡಿದ ಸ್ಕೈಡೈವರ್ ಬದುಕುಳಿದಿದ್ದು ಹೇಗೆ? ವೀಡಿಯೋ