
ಬೆಂಗಳೂರು : ಲೋಕಸಭಾ ಚುನಾವಣೆ ಫಲಿತಾಂಶ ಪ್ರಕಟದ ಜೆಡಿಎಸ್ ನಾಯಕರಿಗೆ ಪಕ್ಷದಿಂದ ಖಡಕ್ ಸಂದೇಶ ರವಾನಿಸಲಾಗಿದೆ.
ಜೆಡಿಎಸ್ ಕಚೇರಿಯಲ್ಲಿ ನಡೆದ ಶಾಸಕಾಂಗ ಸಭೆಯಲ್ಲಿ ಮುಖಂಡರು, ಪಕ್ಷದ ನಾಯಕರು ಮಾಧ್ಯಮಗಳ ಚರ್ಚೆಯಲ್ಲಿ ಭಾಗವಹಿಸುವುದು ಹಾಗೂ ಮಾಧ್ಯಮಗಳಿಗೆ ಹೇಳಿಕೆ ನೀಡಬಾರದೆಂದು ತೀರ್ಮಾನಿಸಿದ್ದಾರೆ.
ಪಕ್ಷದ ರಾಜ್ಯಾಧ್ಯಕ್ಷ ಎಚ್. ವಿಶ್ವನಾಥ್ ಅವರೊಂದಿಗೆ ಚರ್ಚೆ ಮಾಡಿ ಚರ್ಚೆಯಲ್ಲಿ, ಪಕ್ಷದ ವಕ್ತಾರರೆಂದು ಪಾಲ್ಗೊಳ್ಳುವುದಕ್ಕೆ ನಿರ್ಭಂದಿಸಲಾಗಿದೆ.
ಮಾಧ್ಯಮಗಳಿಗೆ ಯಾವುದೇ ರೀತಿಯ ಹೇಳಿಕೆ ನೀಡಬಾರದು. ಈ ಆದೇಶ ಉಲ್ಲಂಘನೆ ಮಾಡಬಾರದು ಎಂದು ಜೆಡಿಎಸ್ ಕಾರ್ಯಾಧ್ಯಕ್ಷ ಎಂ.ಎಸ್.ನಾರಾಯಣ್ ತಿಳಿಸಿದ್ದಾರೆ.
ದೇವೇಗೌಡ, ನಿಖಿಲ್ ಸೋಲಿಗೆ ಮೈತ್ರಿಯೇ ಕಾರಣ: ಜೆಡಿಎಸ್ ನಾಯಕ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.