ಅಧಿಕಾರ ಕೊಡಬೇಡಿ ಎಂದು ಬಸ್ ಎದುರು ಮಲಗಿದ್ದ ಜಮೀರ್

Published : May 13, 2019, 10:54 AM IST
ಅಧಿಕಾರ ಕೊಡಬೇಡಿ ಎಂದು ಬಸ್ ಎದುರು ಮಲಗಿದ್ದ ಜಮೀರ್

ಸಾರಾಂಶ

ಜಮೀರ್ ಅಹಮದ್ ಹಾಗೂ ಜೆಡಿಎಸ್ ಮುಖಂಡರ ನಡುವೆ ಮಾತಿನ ಸಮರ ನಡೆದಿದೆ. ಬಿಜೆಪಿ ಜೆಡಿಎಸ್ ಸರ್ಕಾರದ ಅವಧಿಯ ವಿಚಾರವಾಗಿ ಮುಖಂಡರು ವಾದ ನಡೆದಿದೆ.

ಹುಬ್ಬಳ್ಳಿ: ಬಿಜೆಪಿ- ಜೆಡಿಎಸ್ ಮೈತ್ರಿ ಸರ್ಕಾರದ ಸಂದರ್ಭದಲ್ಲಿ ತಾನು ಅಧಿಕಾರ ಬಿಟ್ಟು ಕೊಡುವಂತೆ ಕೇಳಿಕೊಂಡಿದ್ದರೂ ಮುಖ್ಯ ಮಂತ್ರಿಯಾಗಿದ್ದ ಎಚ್.ಡಿ. ಕುಮಾರಸ್ವಾಮಿ ಅಧಿಕಾರ ಬಿಟ್ಟುಕೊಡದೆ ತಪ್ಪು ಮಾಡಿದ್ದರು ಎಂದು ಸಚಿವ ಜಮೀರ್ ಅಹ್ಮದ್ ಹೇಳಿದ್ದಾರೆ. 

ಈ ಹೇಳಿಕೆಗೆ ತಿರುಗೇಟು ನೀಡಿರುವ ಜೆಡಿಎಸ್ ಮುಖಂಡ ಬಸವರಾಜ ಹೊರಟ್ಟಿ, ಬಿಜೆಪಿಗೆ ಜೆಡಿಎಸ್ ಅಧಿಕಾರ ಬಿಟ್ಟು ಕೊಡದಿರಲು ಸಚಿವ ಜಮೀರ್ ಅಹ್ಮದ್ ಅವರೇ ಕಾರಣ. ಅಂದು ಅವರು ಬಸ್ ಎದುರು ಮಲಗಿ ಪ್ರತಿಭಟಿಸಿದ್ದರು ಎಂದು ಆರೋಪಿಸಿದ್ದಾರೆ. 

ಹುಬ್ಬಳ್ಳಿಯಲ್ಲಿ ಈ ಇಬ್ಬರೂ ನಾಯಕರು ಹೇಳಿಕೆ, ಪ್ರತಿ ಹೇಳಿಕೆ ನೀಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಿ.16ರಂದು ಮಂಡ್ಯಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ, ಜಿಲ್ಲಾಡಳಿತದಿಂದ ಭರದ ಸಿದ್ದತೆ, ಕಟ್ಟುನಿಟ್ಟಿನ ಭದ್ರತೆ
ರೈಲ್ ಇಂಡಿಯಾ ನೇಮಕಾತಿ: 154 ಹುದ್ದೆಗಳಿಗೆ ಅರ್ಜಿ ಆಹ್ವಾನ, ತಕ್ಷಣವೇ ಅರ್ಜಿ ಸಲ್ಲಿಸಿ