ಜೆಡಿಎಸ್ ಮುಖಂಡ, ಬೆಂಗಳೂರಿನ ಮಾಜಿ ಕಾರ್ಪೊರೇಟರ್ ಬರ್ಬರ ಹತ್ಯೆ

Published : Dec 09, 2017, 06:41 PM ISTUpdated : Apr 11, 2018, 12:44 PM IST
ಜೆಡಿಎಸ್ ಮುಖಂಡ, ಬೆಂಗಳೂರಿನ ಮಾಜಿ ಕಾರ್ಪೊರೇಟರ್ ಬರ್ಬರ ಹತ್ಯೆ

ಸಾರಾಂಶ

2016ರ ನ.8ರಂದು  ಬಿಜೆಪಿ ಮುಖಂಡ  ಚಿಕ್ಕತಿಮ್ಮೇಗೌಡ ಕೊಲೆ ನಡೆದಿತ್ತು.   ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ಗೋವಿಂದೇಗೌಡನನ್ನು ಬಂಧಿಸಲಾಗಿತ್ತು

ಬೆಂಗಳೂರು(ಡಿ.09): ಜೆಡಿಎಸ್ ಮುಖಂಡ ಹಾಗೂ ಮಾಜಿ ಕಾರ್ಪೋರೇಟರ್ ಗೋವಿಂದೇ'ಗೌಡ(58) ಅವರನ್ನು ಸುಂಕದಕಟ್ಟೆ ಬಳಿಯ ಹೆಗ್ಗನಹಳ್ಳಿ ಮುಖ್ಯರಸ್ತೆಯಲ್ಲಿ ದುಷ್ಕರ್ಮಿಗಳು ಮಾರಕಾಸ್ತ್ರ'ಗಳಿಂದ ಕೊಚ್ಚಿ ಕೊಲೆ ಮಾಡಲಾದ್ದಾರೆ.

ಇಂದು ಸಂಜೆ 4.30ಕ್ಕೆ ಹೆಗ್ಗನಹಳ್ಳಿ ಮುಖ್ಯರಸ್ತೆಯ ಕಲ್ಯಾಣ ಮಂಟಪದ ಬಳಿ ಗೋವಿಂದೇ ಗೌಡನ ಮೇಲೆ ದಾಳಿ ನಡೆಸಿದ್ದರು. ಗಂಭೀರವಾಗಿ ಗಾಯಗೊಂಡ ಈತನನ್ನು ಸುಂಕದಕಟ್ಟೆಯ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. 2016ರ ನ.8ರಂದು  ಬಿಜೆಪಿ ಮುಖಂಡ  ಚಿಕ್ಕತಿಮ್ಮೇಗೌಡ ಕೊಲೆ ನಡೆದಿತ್ತು.   ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ಗೋವಿಂದೇಗೌಡನನ್ನು ಬಂಧಿಸಲಾಗಿತ್ತು. ಇತ್ತೀಚಗಷ್ಟೆ ಜಾಮೀನಿನ ಮೇಲೆ ಈತನನ್ನು ಬಿಡುಗಡೆ ಮಾಡಲಾಗಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿಡ್ನಿ ಶೂಟಿಂಗ್ ದಾಳಿಗೆ ಪಾಕಿಸ್ತಾನ ಸಂಪರ್ಕ: ಆರೋಪಿ ಲಾಹೋರ್ ಮೂಲದ ನವೀದ್ ಅಕ್ರಮ್; ಫೋಟೋ ವೈರಲ್!
ತುರುವೇಕೆರೆ: ದೇವರ ಮೇಲೆ ಹಾಕಿದ್ದ 500 ಗ್ರಾಂ ಸರ, 10 ಸಾವಿರ ರೂ. ನಗದು ಕದ್ದ ಕಳ್ಳರು!