ಚುನಾವಣೆಗೂ ಮುನ್ನ ಜೆಡಿಎಸ್ ಶಾಸಕರಿಂದ ಆಮೀಷ; ಶಾಸಕ ಸುರೇಶ್ ಬಾಬುಯಿಂದ ಮಹಿಳೆಯರಿಗೆ ಕುಕ್ಕರ್ ಭಾಗ್ಯ

Published : Feb 12, 2018, 12:19 PM ISTUpdated : Apr 11, 2018, 01:01 PM IST
ಚುನಾವಣೆಗೂ ಮುನ್ನ ಜೆಡಿಎಸ್ ಶಾಸಕರಿಂದ ಆಮೀಷ; ಶಾಸಕ ಸುರೇಶ್ ಬಾಬುಯಿಂದ ಮಹಿಳೆಯರಿಗೆ ಕುಕ್ಕರ್ ಭಾಗ್ಯ

ಸಾರಾಂಶ

 ತುಮಕೂರಿನಲ್ಲಿ ಚುನಾವಣಾ ಕಾವು ತುಂಬಾ ಜೋರಾಗಿದೆ. ಚಿಕ್ಕನಾಯಕನಹಳ್ಳಿ  ಕ್ಷೇತ್ರದ ಜೆಡಿಎಸ್  ಶಾಸಕ ಸುರೇಶ್ ಬಾಬು ಕ್ಷೇತ್ರದ ಮಹಿಳೆಯರಿಗೆ ಕುಕ್ಕರ್ ಭಾಗ್ಯದ ಆಮಿಷ ಒಡ್ಡಿದ್ದಾರೆ.

ತುಮಕೂರು (ಫೆ.12): ತುಮಕೂರಿನಲ್ಲಿ ಚುನಾವಣಾ ಕಾವು ತುಂಬಾ ಜೋರಾಗಿದೆ. ಚಿಕ್ಕನಾಯಕನಹಳ್ಳಿ  ಕ್ಷೇತ್ರದ ಜೆಡಿಎಸ್  ಶಾಸಕ ಸುರೇಶ್ ಬಾಬು ಕ್ಷೇತ್ರದ ಮಹಿಳೆಯರಿಗೆ ಕುಕ್ಕರ್ ಭಾಗ್ಯದ ಆಮಿಷ ಒಡ್ಡಿದ್ದಾರೆ.

ಚಿಕ್ಕನಾಯಕನಹಳ್ಳಿ ಪಟ್ಟಣದ ದೇಶಿಯ ವಿದ್ಯಾಪೀಠ ಶಾಲಾ ಆವರಣದಲ್ಲಿ ಮಹಿಳೆಯರಿಗೆ ಕುಕ್ಕರ್ ಹಂಚಿಕೆ ಮಾಡಲಾಗಿದ್ದು, ಮಹಿಳೆಯರು ಕುಕ್ಕರ್ ತೆಗೆದುಕೊಂಡು ಹೋಗುವ ಎಕ್ಸ್​ಕ್ಲೂಸಿವ್ ದೃಶ್ಯಗಳು ಸುವರ್ಣನ್ಯೂಸ್​ಗೆ ಲಭ್ಯವಾಗಿವೆ. ವಿಶ್ವ ಮಹಿಳಾ ದಿನಾಚರಣೆ ನೆಪದಲ್ಲಿ ಮಹಿಳೆಯರಿಗೆ ಕುಕ್ಕರ್ ಹಂಚಿಕೆ ಮಾಡಿರುವ JDS ಶಾಸಕ  ಸುರೇಶ್ ಬಾಬು ನಡೆಗೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸದನದಲ್ಲಿ ಹೆಸರು ತಪ್ಪಾಗಿ ಹೇಳಿದರೆ ದಂಡ ಫಿಕ್ಸ್‌!
'ಬೆಳಗಾವಿ ಜಿಲ್ಲೆ ವಿಭಜನಗೆ ಅಂತಲೇ ಸಿಎಂ ಬಂದಿದ್ದರು' ಸಿದ್ದರಾಮಯ್ಯ ಮನಸಲ್ಲಿದ್ದ ಬಿಗ್ ಪ್ಲಾನ್ ಬಿಚ್ಚಿಟ್ಟ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್!