ಆಕ್ರೋಶವಿದೆ, ಪ್ರತಿಭಟನೆ ಇದೆ, ಆದರೆ ಬಂದ್’ಗೆ ಬೆಂಬಲವಿಲ್ಲ: ದೇವೆಗೌಡ

Published : Nov 27, 2016, 10:42 AM ISTUpdated : Apr 11, 2018, 12:35 PM IST
ಆಕ್ರೋಶವಿದೆ, ಪ್ರತಿಭಟನೆ ಇದೆ, ಆದರೆ ಬಂದ್’ಗೆ ಬೆಂಬಲವಿಲ್ಲ: ದೇವೆಗೌಡ

ಸಾರಾಂಶ

ಯಾವುದೇ ಸೂಕ್ತ ವ್ಯವಸ್ಥೆ ಇಲ್ಲದೆ ನೋಟು ರದ್ದುಪಡಿಸಿರುವುದು  ಸರಿಯಲ್ಲ  ಜನರಿಗೆ ಆದ ತೊಂದರೆ ಬಗ್ಗೆ ಜೆಡಿಎಸ್​ ಪ್ರತಿಭಟನೆ ಮಾಡುವುದು ಎಂದು ದೇವೆಗೌಡ ಹೇಳಿದ್ದಾರೆ.

ಶಿವಮೊಗ್ಗ (ನ.27): ಕೇಂದ್ರ ಸರ್ಕಾರದ ನೋಟು ಅಮಾನ್ಯ ಕ್ರಮದ ಬಗ್ಗೆ ಆಕ್ರೋಶವಿದೆ ಆದರೆ ಆಕ್ರೋಶ ದಿವಸದ ಹೆಸರಿನಲ್ಲಿ ನಾಳೆ ನಡೆಯಲಿರುವ ಭಾರತ್ ಬಂದ್’ಗೆ ಜೆಡಿಎಸ್ ಬೆಂಬಲವಿಲ್ಲವೆಂದು ಮಾಜಿ ಪ್ರಧಾನಿ ಎಚ್.ಡಿ.ದೇವೆಗೌಡರು ಹೇಳಿದ್ದಾರೆ.

ಯಾವುದೇ ಸೂಕ್ತ ವ್ಯವಸ್ಥೆ ಇಲ್ಲದೆ ನೋಟು ರದ್ದುಪಡಿಸಿರುವುದು  ಸರಿಯಲ್ಲ  ಜನರಿಗೆ ಆದ ತೊಂದರೆ ಬಗ್ಗೆ ಜೆಡಿಎಸ್​ ಪ್ರತಿಭಟನೆ ಮಾಡುವುದು ಎಂದು ಅವರು ಹೇಳಿದ್ದಾರೆ.

ನೋಟು ಅಮಾನ್ಯದ ವಿಷಯವಾಗಿ ಸಾರ್ವಜನಿಕರಿಗೆ ಆಗುವ ಅನಾನುಕೂಲದ ಬಗ್ಗೆ ಇಂದೇ ಪ್ರತಿಭಟನೆ ನಡೆಸಲಿದ್ದೇವೆ. ಕಾಂಗ್ರೆಸ್ ಜೊತೆ ಸೇರಿ ಆಕ್ರೋಶ ದಿವಸ್ ಗೆ ಬೆಂಬಲ ಇಲ್ಲವೆಂದು ದೇವೆಗೌಡರು ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮುಂಬೈ ಹೌಸಿಂಗ್ ಕಾಂಪ್ಲೆಕ್ಸ್‌ನಲ್ಲಿ ಅಗ್ನಿ ದುರಂತ, ನಿರ್ದೇಶಕ ಸಂದೀಪ್ ಸಿಂಗ್ ಸೇರಿ 40 ಮಂದಿ ರಕ್ಷಣೆ
ಹೊಸ ವರ್ಷಕ್ಕೆ ಎಲೆಕ್ಟ್ರಾನಿಕ್ ಸಿಟಿ ಹೈ ಅಲರ್ಟ್; ಮಹಿಳೆಯರ ಸುರಕ್ಷತೆಗೆ 'ರಾಣಿ ಚೆನ್ನಮ್ಮ ಪಡೆ ಸಜ್ಜು, ಪಬ್-ಬಾರ್‌ಗಳಿಗೆ ಪೊಲೀಸರ ಬಿಗಿ ರೂಲ್ಸ್!