ಸಿದ್ದರಾಮಯ್ಯ ಹೊಗಳಿದ ಜೆಡಿಎಸ್‌ ರಾಜ್ಯಾಧ್ಯಕ್ಷ ವಿಶ್ವನಾಥ್‌!

Published : May 20, 2019, 08:59 AM ISTUpdated : May 20, 2019, 09:17 AM IST
ಸಿದ್ದರಾಮಯ್ಯ ಹೊಗಳಿದ ಜೆಡಿಎಸ್‌ ರಾಜ್ಯಾಧ್ಯಕ್ಷ ವಿಶ್ವನಾಥ್‌!

ಸಾರಾಂಶ

ಸಿದ್ದರಾಮಯ್ಯ ಹೊಗಳಿದ ಜೆಡಿಎಸ್‌ ರಾಜ್ಯಾಧ್ಯಕ್ಷ ವಿಶ್ವನಾಥ್‌| ದಿಢೀರ್‌ ನಿಲುವು ಬದಲಿಸಿದ ಎಚ್. ವಿಶ್ವನಾಥ್

ಮೈಸೂರು[ಮೇ.20]: ಕಳೆದ ಕೆಲದಿನಗಳಿಂದ ಸಿದ್ದರಾಮಯ್ಯ ವಿರುದ್ಧ ಬಹಿರಂಗವಾಗಿಯೇ ಕಿಡಿಕಾರುತ್ತಿದ್ದ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ವಿಶ್ವನಾಥ್‌ ಅವರು ಈಗ ದಿಢೀರ್‌ ತಮ್ಮ ನಿಲುವು ಬದಲಿಸಿದ್ದಾರೆ. ಸಿದ್ದರಾಮಯ್ಯ ಅವರನ್ನು ಬಹಿರಂಗವಾಗಿಯೇ ಹೊಗಳಿದ್ದಾರೆ.

ನಗರದಲ್ಲಿ ಭಾನುವಾರ ಹಿರಿಯ ಪತ್ರಕರ್ತ ಅಂಶಿ ಪ್ರಸನ್ನ ಕುಮಾರ್‌ ಅವರ ಕೃತಿ ಬಿಡುಗಡೆ ಮಾಡಿ ಮಾತನಾಡಿದ ಅವರು, ರೈತನ ಮಗನಾಗಿ ಹುಟ್ಟಿದ ಸಿದ್ದರಾಮಯ್ಯ ಆಕ್ಸ್‌ಫರ್ಡ್‌ನಲ್ಲಿ ಓದಿಲ್ಲ, ಆದರೆ ಹದಿಮೂರು ಬಾರಿ ಬಜೆಟ್‌ ಮಂಡಿಸಿ ಗಮನ ಸೆಳೆದಿದ್ದಾರೆ ಎಂದರು.

ಎಚ್‌.ಎಂ.ಚನ್ನಬಸಪ್ಪ, ಎನ್‌.ರಾಚಯ್ಯ, ರಾಜಶೇಖರಮೂರ್ತಿ, ಸಿದ್ದರಾಮಯ್ಯ ಹೀಗೆ ಅನೇಕರು ಮೈಸೂರಿನವರು ನಾಯಕರಾದರು. ಯಶೋಧರಮ್ಮ ದಾಸಪ್ಪ ಅವರು ದಲಿತ ಮಕ್ಕಳಿಗೆ ಮನೆಯನ್ನೇ ಬಿಟ್ಟುಕೊಟ್ಟಿದ್ದಾರೆ, ರೈತನ ಮಗನಾಗಿ ಹುಟ್ಟಿದ ಸಿದ್ದರಾಮಯ್ಯ ಆಕ್ಸ್‌ಫರ್ಡ್‌ ಓದದೆಯೂ 13 ಬಜೆಟ್‌ ಮಂಡಿಸಿ ಗಮನ ಸೆಳೆದಿದ್ದಾರೆ ಎಂದು ಸ್ಮರಿಸಿದರು.

ಗೆದ್ದವರಾರು? ಬಿದ್ದವರಾರು ? ಮಹಾಸಂಗ್ರಾಮದ ಮಹಾಫಲಿತಾಂಶ. ಗುರುವಾರ 23 ಮೇ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಭಾರತ- ರಷ್ಯಾ ಸಹಕಾರದಲ್ಲಿ ಹೊಸ ಮೈಲುಗಲ್ಲು
ಕನ್ನಡಪ್ರಭದ ಚಿತ್ರಕಲೆ, ಪ್ರಬಂಧ ಸ್ಪರ್ಧೆಗೆ ಸಿಎಂ ಚಾಲನೆ