ಬಿಜೆಪಿ ಮಣಿಸಲು 'ದಳ'ಪತಿಯ ಹೊಸ ದಾಳ? 'ಕೈ' ಹಿಡಿಯಲು ಮುಂದಾದ ಜೆಡಿಎಸ್

Published : Mar 27, 2018, 12:00 PM ISTUpdated : Apr 11, 2018, 01:04 PM IST
ಬಿಜೆಪಿ ಮಣಿಸಲು 'ದಳ'ಪತಿಯ ಹೊಸ ದಾಳ? 'ಕೈ' ಹಿಡಿಯಲು ಮುಂದಾದ ಜೆಡಿಎಸ್

ಸಾರಾಂಶ

ಕಾಂಗ್ರೆಸ್​​​ ಜೊತೆ ಜೆಡಿಎಸ್​ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಸುಳಿವು ನೀಡಿದ್ದು, ಚುನಾವಣೆ ದಿನಾಂಕ ಘೋಷಣೆಯಾದ ಬೆನ್ನಲ್ಲೇ ಸಾಕಷ್ಟು ಕುತೂಹಲ ಮೂಡಿಸಿದೆ.

ಬೆಂಗಳೂರು: ಕಾಂಗ್ರೆಸ್​​​ ಜೊತೆ ಜೆಡಿಎಸ್​ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಸುಳಿವು ನೀಡಿದ್ದು, ಚುನಾವಣೆ ದಿನಾಂಕ ಘೋಷಣೆಯಾದ ಬೆನ್ನಲ್ಲೇ ಸಾಕಷ್ಟು ಕುತೂಹಲ ಮೂಡಿಸಿದೆ.

ಪ್ರಗತಿಪರರ ಸಭೆಯಲ್ಲಿ ಕಾಂಗ್ರೆಸ್ ಜತೆ ಮೈತ್ರಿಗೆ ಸಿದ್ಧ ಎಂದ ಮಾಜಿ ಪ್ರಧಾನಿ, 'ಕಾಂಗ್ರೆಸ್​ ನಮಗೆ ಎಷ್ಟು ಸೀಟು ಬಿಟ್ಟು ಕೊಡುತ್ತೆ ಅನ್ನೋದು ಹೇಳಲಿ' ಎಂದಿದ್ದಾರೆ.

'ನಾವು ಅವರಿಗೆ ಎಷ್ಟು ಸೀಟು ಕೊಡಬೇಕೆಂಬುದನ್ನು ಕಾಂಗ್ರೆಸ್ ನಿರ್ಧರಿಸಲಿ. ಕಾಂಗ್ರೆಸ್​ ದೊಡ್ಡ ಪಕ್ಷ, ಹಾಗಾಗಿ ಅವರೇ ಮೊದಲು ಲಿಸ್ಟ್​ ಕಳಿಸಲಿ. ಸಮಾಜವಾದಿ ಪಕ್ಷ ಸೀಟ್​ ಕೇಳಿದ್ರೂ ಬಿಟ್ಟುಕೊಡಲು ಸಿದ್ಧ,' ಎಂದು ಬೆಂಗಳೂರಲ್ಲಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದ್ದಾರೆ.

 

ಸಿಎಂ ಸಿದ್ದರಾಮಯ್ಯಗೆ ಚುನಾವಣಾ ಸಂಹಿತೆ ಅಡ್ಡಿ
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ತಾಯಿಯ ಜಾತಿ ಆಧಾರದಲ್ಲೇ ಮಗಳಿಗೆ ಜಾತಿ ಪ್ರಮಾಣಪತ್ರ: ಸುಪ್ರೀಂ ಮಹತ್ವದ ತೀರ್ಪು
ನೆತನ್ಯಾಹು ಪ್ರಧಾನಿ ಮೋದಿಗೆ ಕರೆ ಮಾಡಿ ಮಾತುಕತೆ: ಭಯೋತ್ಪಾದನೆ ವಿರುದ್ಧ ದೊಡ್ಡ ನಿರ್ಧಾರ!