ಜೆಡಿಎಸ್ ಬಂಡಾಯ ಶಾಸಕರು, ಬಿಜೆಪಿ ನಾಯಕರು ಶೀಘ್ರವೇ ಕಾಂಗ್ರೆಸ್'ಗೆ: ಪರಮೇಶ್ವರ್

Published : Mar 30, 2017, 05:21 PM ISTUpdated : Apr 11, 2018, 12:48 PM IST
ಜೆಡಿಎಸ್ ಬಂಡಾಯ ಶಾಸಕರು, ಬಿಜೆಪಿ ನಾಯಕರು ಶೀಘ್ರವೇ ಕಾಂಗ್ರೆಸ್'ಗೆ: ಪರಮೇಶ್ವರ್

ಸಾರಾಂಶ

ಬೆಂಗಳೂರಿನಲ್ಲಿ ಮಾತನಾಡಿದ ಅವರು ಜೆಡಿಎಸ್‌ ಬಂಡಾಯ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ. ಹೈಕಮಾಂಡ್ ಒಪ್ಪಿಗೆ ಪಡೆದು ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತೇವೆ ಎಂದು ಅವರು ಹೇಳಿದ್ದಾರೆ.

ಬೆಂಗಳೂರು (ಮಾ. 30): ಜೆಡಿಎಸ್‌'ನಿಂದ ಅಮಾನತುಗೊಂಡಿರುವ ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಸೇರಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಜಿ ಪರಮೇಶ್ವರ್ ತಿಳಿಸಿದ್ದಾರೆ,

ಬೆಂಗಳೂರಿನಲ್ಲಿ ಮಾತನಾಡಿದ ಅವರು ಜೆಡಿಎಸ್‌ ಬಂಡಾಯ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ. ಹೈಕಮಾಂಡ್ ಒಪ್ಪಿಗೆ ಪಡೆದು ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತೇವೆ ಎಂದು ಅವರು ಹೇಳಿದ್ದಾರೆ.

ಚುನಾವಣೆಗೆ ಮೊದಲು ನಾವು ಅವರನ್ನು ಪಕ್ಷಕ್ಕೆ ಸೇರಿಸಿಕ್ಕೊಳ್ಳುತ್ತೇವೆ ಎಂದು ಪರಮೇಶ್ವರ್ ತಿಳಿಸಿದ್ದಾರೆ. ಇನ್ನು ಬಿಜೆಪಿಯ 20ಕ್ಕು ಹೆಚ್ಚು ನಾಯಕರು ಕಾಂಗ್ರೆಸ್ ಪಕ್ಷ ಸೇರಲು ಸಿದ್ದವಾಗಿದ್ದಾರೆ ಎಂದು ಜಿ.ಪರಮೇಶ್ವರ್ ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸೆಲ್ಫಿ& ಶೇಕ್‌ಹ್ಯಾಂಡ್‌ಗೆ 10 ಲಕ್ಷ : ಇಂಡಿಯಾ ಟೂರ್ ಮಾಡಿದ ಮೆಸ್ಸಿಗೆ ಆಯೋಜಕರು ಕೊಟ್ಟಿದ್ದು ಎಷ್ಟು ಕೋಟಿ
ರೈಲು ಪ್ರಯಾಣಿಕರಿಗೆ ಶಾಕ್, ಡಿಸೆಂಬರ್ 26ರಿಂದ ಟಿಕೆಟ್ ದರ ಹೆಚ್ಚಳ ಘೋಷಿಸಿದ ಭಾರತೀಯ ರೈಲ್ವೇ