ಕಾಂಗ್ರೆಸ್ ಪರವಾಗಿ 2 ಅಸಿಂಧು ಮತ ಚಲಾಯಿಸಿದ್ದು ಜೆಡಿಎಸ್ ಬಂಡಾಯ ಶಾಸಕರು

Published : Mar 23, 2018, 11:31 PM ISTUpdated : Apr 11, 2018, 12:42 PM IST
ಕಾಂಗ್ರೆಸ್ ಪರವಾಗಿ 2 ಅಸಿಂಧು ಮತ ಚಲಾಯಿಸಿದ್ದು ಜೆಡಿಎಸ್ ಬಂಡಾಯ ಶಾಸಕರು

ಸಾರಾಂಶ

ಇಂಟು ಮಾರ್ಕ್, ರೈಟ್ ಮಾರ್ಕ್ ಹಾಕಿದ್ದರಿಂದ ಮತಗಳು ಅಸಿಂಧುಗೊಂಡಿವೆ. ವ್ಹಿಪ್ ಗೌರವಿಸಿ ಮತ ಹಾಕಿದ್ದೇವೇಂದು  ಶಾಸಕರು ತಿಳಿಸಿದ್ದಾರೆ.

ಬೆಂಗಳೂರು(ಮಾ.23): ಇಂದು ನಡೆದ ರಾಜ್ಯಸಭೆಯ ಚುನಾವಣೆಯಲ್ಲಿ ಕಾಂಗ್ರೆಸ್ ಪರವಾಗಿ ಚಲಾಯಿಸಿದ ಇಬ್ಬರು ಜೆಡಿಎಸ್ ಮತಗಳು ಅಸಿಂಧುಗೊಂಡಿವೆ.

4 ಮತಗಳು ಅಸಿಂಧುಗೊಂಡಿದ್ದು, ಇದರಲ್ಲಿ ಕೇಂದ್ರ ಚುನಾವಣಾ ಆಯೋಗ ಬಾಬೂರಾವ್ ಚಿಂಚನಸೂರ್, ಕಾಗೋಡು ತಿಮ್ಮಪ್ಪ ಮತಗಳನ್ನು ಅಸಿಂಧುಗೊಳಿಸಿತ್ತು. ಜೆಡಿಎಸ್'ನ ಬಂಡಾಯ ಶಾಸಕರಾದ ಚಲುವರಾಯಸ್ವಾಮಿ ಹಾಗೂ ಹೆಚ್.ಸಿ. ಬಾಲಕೃಷ್ಣ ಮತಗಳು ಅಸಿಂಧುಗೊಂಡಿವೆ.

ಇಂಟು ಮಾರ್ಕ್, ರೈಟ್ ಮಾರ್ಕ್ ಹಾಕಿದ್ದರಿಂದ ಮತಗಳು ಅಸಿಂಧುಗೊಂಡಿವೆ. ವ್ಹಿಪ್ ಗೌರವಿಸಿ ಮತ ಹಾಕಿದ್ದೇವೇಂದು  ಶಾಸಕರು ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೋಂಡಿ ಬೀಚಲ್ಲಿ ಗುಂಡಿಗೂ ಮುನ್ನ ಬಾಂಬ್‌ ಎಸೆದಿದ್ದ ಉಗ್ರ ಅಪ್ಪ-ಮಗ
ಪಿಎಸ್‌ಐ ನೇಮಕಾತಿಗೆ ಗೃಹ ಇಲಾಖೆ ರೆಡ್‌ ಸಿಗ್ನಲ್‌: ಎಎಸ್‌ಐಗಳಿಗೆ ಮುಂಬಡ್ತಿ