
ಬೆಂಗಳೂರು(ಡಿ.24): ನಾವೇನು ತಪ್ಪು ಮಾಡಿಲ್ಲ, ನಾವು ಪಕ್ಷದಲ್ಲಿ ಯಾರಿಗೂ ಬೇಡವಾಗಿದ್ದೇವೆ ಹೀಗಾಗಿ ಪಕ್ಷವನ್ನು ತ್ಯಜಿಸುವುದಾಗಿ ಜೆಡಿಎಸ್ ಬಂಡಾಯ ಮುಖಂಡರಾದ ಜಮೀರ್ ಅಹ್ಮದ್ ಖಾನ್ ಬಾಂಬ್ ಸಿಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈಗಲೂ ನಾವು ಜೆಡಿಎಸ್ನಲ್ಲೇ ಇದ್ದೇವೆ. ಆದರೆ ಜೆಡಿಎಸ್ ಬೇಡ ಅಂದರೆ ನಾವೇನು ಮಾಡೋದು. ಜನವರಿ 8ರಂದು ಶರದ್ ಪವಾರ್ ಜೊತೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳುತ್ತೇವೆ ಅಂತ ಹೇಳಿದ್ದಾರೆ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.