ಪರಿಷತ್'ಗೆ ಜೆಡಿಎಸ್'ನಿಂದ ಇಬ್ಬರು, 11 ಮಂದಿ ಅವಿರೋಧ ಆಯ್ಕೆ ಖಚಿತ

Published : May 30, 2018, 10:00 PM IST
ಪರಿಷತ್'ಗೆ ಜೆಡಿಎಸ್'ನಿಂದ ಇಬ್ಬರು, 11 ಮಂದಿ ಅವಿರೋಧ ಆಯ್ಕೆ ಖಚಿತ

ಸಾರಾಂಶ

ಜೂನ್.11 ರಂದು ನಡೆಯುವ ಚುನಾವಣೆಗೆ ಮೂರು ಪಕ್ಷಗಳಿಂದ 11 ಮಂದಿ ಕಣದಲ್ಲಿದ್ದು ಎಲ್ಲರೂ ಅವಿರೋಧ ಆಯ್ಕೆಯಾಗುವುದು ಖಚಿತವಾಗಿದೆ.

ಬೆಂಗಳೂರು(ಮೇ.30): ದೇವೇಗೌಡರ ಪರಮಾಪ್ತರಾಗಿರುವ ವೈ.ಎಸ್.ವಿ. ದತ್ತಾಗೆ ಜೆಡಿಎಸ್'ನಿಂದ ಈ ಬಾರಿ ವಿಧಾನ ಪರಿಷತ್ ಸ್ಥಾನ ತಪ್ಪಿದೆ.  
ಮಂಗಳೂರಿನ ಉದ್ಯಮಿ ಬಿ.ಎಂ.ಫಾರೂಕ್ ಹಾಗೂ ನಿವೃತ್ತ ಐಎಎಸ್ ಅಧಿಕಾರಿ ಡಾ.ಎಸ್.ಸುಬ್ರಹ್ಮಣ್ಯ ಅವರು ಜೆಡಿಎಸ್ ಅಭ್ಯರ್ಥಿಯಾಗಿದ್ದಾರೆ.ಜೂನ್.11 ರಂದು ನಡೆಯುವ ಚುನಾವಣೆಗೆ ಮೂರು ಪಕ್ಷಗಳಿಂದ 11 ಮಂದಿ ಕಣದಲ್ಲಿದ್ದು ಎಲ್ಲರೂ ಅವಿರೋಧ ಆಯ್ಕೆಯಾಗುವುದು ಖಚಿತವಾಗಿದೆ. ಅಂದು ಸಂಜೆ 5 ಗಂಟೆಗೆ ಚುನಾವಣಾಧಿಕಾರಿಗಳು ಅಧಿಕೃತವಾಗಿ ಪ್ರಕಟಿಸಲಿದ್ದಾರೆ.  
ಕಣದಲ್ಲಿರುವ ಮೂರು ಪಕ್ಷದ ಅಭ್ಯರ್ಥಿಗಳು
ಬಿಜೆಪಿ:  ರಘುನಾಥ್ ರಾವ್ ಮಲ್ಕಾಪುರೆ, ಎನ್.ರವಿಕುಮಾರ್, ಎಸ್. ರುದ್ರೇಗೌಡ, ಕೆ.ಪಿ.ನಂಜುಂಡಿ, ತೇಜಸ್ವಿನಿ ಗೌಡ
ಕಾಂಗ್ರೆಸ್:  ಸಿ.ಎಂ.ಇಬ್ರಾಹಿಂ, ಕೆ.ಗೋವಿಂದರಾಜ್, ಅರವಿಂದ ಕುಮಾರ್ ಅರಳಿ, ಕೆ.ಹರೀಶ್ ಕುಮಾರ್
ಜೆಡಿಎಸ್: ಬಿ.ಎಂ.ಫಾರೂಕ್,ಡಾ.ಎಸ್.ಸುಬ್ರಹ್ಮಣ್ಯ 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಖಾಲಿ ಇರುವ ವೈದ್ಯ, ಸಿಬ್ಬಂದಿ ಹುದ್ದೆ ತಿಂಗಳಲ್ಲಿ ಭರ್ತಿ: ಸಚಿವ ದಿನೇಶ್ ಗುಂಡೂರಾವ್ ಘೋಷಣೆ
3,600 ಪೊಲೀಸ್‌ ಕಾನ್‌ಸ್ಟೇಬಲ್‌ ನೇಮಕಾತಿಗೆ ಶೀಘ್ರ ಕ್ರಮ: ಗೃಹ ಸಚಿವ ಪರಮೇಶ್ವರ್‌