ಕೂಗೋ ಕೋಳಿಗೆ ಖಾರ ಮಸಾಲೆ, ಬಾಡೂಟಕ್ಕೆ ಚಿಕನ್ ಆದ್ರು ಜೆಡಿಎಸ್ ಶಾಸಕರು!

Published : Jul 28, 2019, 04:07 PM ISTUpdated : Jul 28, 2019, 04:12 PM IST
ಕೂಗೋ ಕೋಳಿಗೆ ಖಾರ ಮಸಾಲೆ, ಬಾಡೂಟಕ್ಕೆ ಚಿಕನ್  ಆದ್ರು ಜೆಡಿಎಸ್ ಶಾಸಕರು!

ಸಾರಾಂಶ

ಅತೃಪ್ತ ಶಾಸಕರನ್ನು ಸ್ಪೀಕರ್ ಅನರ್ಹ ಮಾಡಿದ ನಂತರ ಸೋಶಿಯಲ್ ಮೀಡಿಯಾ ತನ್ನದೇ ಆದ ರೀತಿ ಪ್ರತಿಕ್ರಿಯೆ ನೀಡಿದೆ.  ಸ್ಪೀಕರ್ ಜೆಡಿಎಸ್‌ನ ಮೂವರು ಹಾಗೂ ಕಾಂಗ್ರೆಸ್‌ನ 11 ಶಾಸಕರನ್ನು ಅನರ್ಹಗೊಳಿಸಿದ್ದಾರೆ. ಜೆಡಿಎಸ್ ಮೂವರು ಶಾಸಕರನ್ನು ಸೋಶಿಯಲ್ ಮೀಡಿಯಾದಲ್ಲಿ ಜೆಡಿಎಸ್ ಕಾರ್ಯಕರ್ತರು ತರಾಟೆಗೆ ತೆಗೆದುಕೊಂಡಿರುವ ಪರಿ ಮಾತ್ರ ವಿಚಿತ್ರವಾಗಿದೆ.

ಅತೃಪ್ತ ಶಾಸಕರನ್ನು ಸ್ಪೀಕರ್ ಅನರ್ಹ ಮಾಡಿದ ನಂತರ ಸೋಶಿಯಲ್ ಮೀಡಿಯಾ ತನ್ನದೇ ಆದ ರೀತಿ ಪ್ರತಿಕ್ರಿಯೆ ನೀಡಿದೆ.  ಸ್ಪೀಕರ್ ಜೆಡಿಎಸ್‌ನ ಮೂವರು ಹಾಗೂ ಕಾಂಗ್ರೆಸ್‌ನ 11 ಶಾಸಕರನ್ನು ಅನರ್ಹಗೊಳಿಸಿದ್ದಾರೆ. ಜೆಡಿಎಸ್ ಮೂವರು ಶಾಸಕರನ್ನು ಸೋಶಿಯಲ್ ಮೀಡಿಯಾದಲ್ಲಿ ಜೆಡಿಎಸ್ ಕಾರ್ಯಕರ್ತರು ತರಾಟೆಗೆ ತೆಗೆದುಕೊಂಡಿರುವ ಪರಿ ಮಾತ್ರ ವಿಚಿತ್ರವಾಗಿದೆ.

ಬೆಂಗಳೂರು[ಜು.28]: ‘ಜೆಡಿಎಸ್ ಕಾರ್ಯಕರ್ತರು ಸೋಶಿಯಲ್ ಮೀಡಿಯಾದಲ್ಲಿಯೇ ಭಾನುವಾರದ ಬಾಡೂಟ ಮಾಡಿದ್ದಾರೆ’ ಕೋಳಿಗಳಿಗೆ ಜೆಡಿಎಸ್ ಶಾಸಕರ ಹೆಸರಿನ ಟ್ಯಾಗ್ ಹಾಕಿ ಭಾನುವಾರ ಬಾಡೂಟಕ್ಕೆ ಕರೆಯೋಲೆ ನೀಡಿದ್ದಾರೆ!

ಅನರ್ಹಗೊಂಡ 17 ಶಾಸಕರ ಪಟ್ಟಿ

ಹೂಣಸೂರು ಶಾಸಕ ಎಚ್‌. ವಿಶ್ವನಾಥ್, ಕೆಆರ್‌ ಪೇಟೆ ನಾರಾಯಣ ಗೌಡ ಮತ್ತು ಮಹಾಲಕ್ಷ್ಮೀ ಲೇಔಟ್ ಶಾಸಕ ಗೋಪಾಲಯ್ಯ ಅವರ ಹೆಸರನ್ನು ಬರೆದು ಮೂರು ಕೋಳಿಗಳ ಕುತ್ತಿಗೆಗೆ ಕಟ್ಟಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬಂಕೆ ಬಿಹಾರಿ ದೇಗುಲದಲ್ಲಿ ಶಾಲಿನ ಮೇಲೆ ಬಿತ್ತು ಚಿನ್ನದ ಉಂಗುರ: ಶ್ರೀಕೃಷ್ಣನ ಪ್ರತಿಮೆಯನ್ನೇ ಮದುವೆಯಾದ ಪಿಂಕಿ
'ವಂದೇ ಮಾತರಂ..' ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ಶಕ್ತಿ ತುಂಬಿದ ಮಂತ್ರ ಎಂದ ಪ್ರಧಾನಿ ಮೋದಿ