ಗೌರಿ ಪರಿವಾರದಿಂದ ಸಂಘ ಪರಿವಾರ ತುಂಡು ತುಂಡಾಗುತ್ತದೆ: ಕನ್ಹಯ್ಯಾ ಕುಮಾರ್

Published : Jan 29, 2018, 05:56 PM ISTUpdated : Apr 11, 2018, 01:10 PM IST
ಗೌರಿ ಪರಿವಾರದಿಂದ ಸಂಘ ಪರಿವಾರ ತುಂಡು ತುಂಡಾಗುತ್ತದೆ: ಕನ್ಹಯ್ಯಾ ಕುಮಾರ್

ಸಾರಾಂಶ

ಇಲ್ಲಿ ಸೇರಿದವರೆಲ್ಲ ಗೌರಿ ಪರಿವಾರದವರು, ಇಲ್ಲಿ ಯಾರೂ ಸಂಘ ಪರಿವಾರದವರಿಲ್ಲ, ಈ ದೇಶದಲ್ಲಿ ಅಮ್ಮನ ಕಾರ್ಡ್ ಅನ್ನು ಮೋದಿ ಮಾತ್ರ ಯೂಸ್ ಮಾಡ್ತಾರೆ, ಅಮ್ಮನನ್ನು ಎಟಿಎಂ ಮುಂದೆ ನಿಲ್ಲಿಸ್ತಾರೆ  ಎಂದು ಗೌರಿ ದಿನದ ಪ್ರಯುಕ್ತ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕನ್ಹಯ್ಯಾ ಕುಮಾರ್ ಹೇಳಿದ್ದಾರೆ.

ಬೆಂಗಳೂರು (ಜ.29): ಇಲ್ಲಿ ಸೇರಿದವರೆಲ್ಲ ಗೌರಿ ಪರಿವಾರದವರು, ಇಲ್ಲಿ ಯಾರೂ ಸಂಘ ಪರಿವಾರದವರಿಲ್ಲ, ಈ ದೇಶದಲ್ಲಿ ಅಮ್ಮನ ಕಾರ್ಡ್ ಅನ್ನು ಮೋದಿ ಮಾತ್ರ ಯೂಸ್ ಮಾಡ್ತಾರೆ, ಅಮ್ಮನನ್ನು ಎಟಿಎಂ ಮುಂದೆ ನಿಲ್ಲಿಸ್ತಾರೆ  ಎಂದು ಗೌರಿ ದಿನದ ಪ್ರಯುಕ್ತ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕನ್ಹಯ್ಯಾ ಕುಮಾರ್ ಹೇಳಿದ್ದಾರೆ.

ಅವರ ಪ್ರಕಾರ ನಮಗೆ ಅಮ್ಮ ಮಕ್ಕಳ ಸಂಬಂಧ ಇಲ್ಲ. ಗೌರಿ ಪರಿವಾರ, ಸಂಘ ಪರಿವಾರಕ್ಕೆ ಹೊಡೆತ ಕೊಟ್ಟೆ ಕೊಡುತ್ತದೆ.  ಎಲ್ಲ ಮುಸ್ಲಿಂರನ್ನು ಕೊಂದು ಹಾಕಿಬಿಡಿ. ಹಂಗಾದರೆ ನಿಮ್ಮ ಸಮಸ್ಯೆ ಮುಕ್ತಾಯವಾಗತ್ತಾ? ಎಂದು ಕನ್ಹಯ್ಯಾ ಬಲಪಂಥೀಯರನ್ನು ಪ್ರಶ್ನಿಸಿದ್ದಾರೆ.

ಹಿಂದೂ ಧರ್ಮದ ಪ್ರಕಾರ ಒಂದು ಊರಿನಲ್ಲಿ ಹೆಣ ಬಿದ್ದರೆ ಇಡೀ ಊರು ಊಟ ಮಾಡುವುದಿಲ್ಲ ಆದರೆ ನೀವು ಹೆಣದ ಮೇಲೆ ಟ್ವೀಟ್ ಮಾಡುತ್ತೀರಿ.  ಮೋದಿ ಯಾವ ನೈತಿಕತೆ ಬಗ್ಗೆ ನಮಗೆ ಹೇಳ್ತಾರೆ? ನಮಗೆ‌ ಮೋದಿಯ ರಾಜಕೀಯ ಬೇಕಾಗಿಲ್ಲ. ನಮ್ಮ ಗೌರಿ ಪರಿವಾರದಿಂದ ಸಂಘ ಪರಿವಾರ ತುಂಡು ತುಂಡಾಗುತ್ತದೆ. ನೀವು ದೇಶದ ಬಗ್ಗೆ ಎಷ್ಟೇ ಚಿಂತನೆ ಮಾಡಿದರೂ ಕೂಡ ದೇಶದ ಒಂದೇ ಒಂದು ಹಸುವನ್ನೂ ಕೂಡ ಅಲ್ಲಿಂದ ಇಲ್ಲಿಗೆ ತೆಗೆದುಕೊಂಡು ಹೋಗಲು ಸಾಧ್ಯವೇ ಇಲ್ಲ  ಎಂದು ಕನ್ಹಯ್ಯಾ ಕುಮಾರ್ ವೇದಿಕೆಯಲ್ಲಿ ಮೋದಿಯನ್ನು ಟೀಕಿಸಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಾರು ಅಪಘಾತದಲ್ಲಿ ಮುಂಡಗೋಡು ಗ್ರಾಮ ಲೆಕ್ಕಾಧಿಕಾರಿ ಸ್ಥಳದಲ್ಲೇ ಸಾವು, ಮತ್ತಿಬರಿಗೆ ಗಾಯ
ಭಾರತೀಯರ ಕ್ರೇಜ್, ದುಬೈನ ಶಾರುಖ್ ಖಾನ್ ಆಫೀಸ್ ಟವರ್ ಬರೋಬ್ಬರಿ 5000 ಕೋಟಿ ರೂ ಗೆ ಮಾರಾಟ!