
ನವದೆಹಲಿ (ಜು. 07): ನಕಲಿ ಜಾತಿ ಪ್ರಮಾಣಪತ್ರವನ್ನು ನೀಡಿ ಪಡೆದುಕೊಂಡ ದಾಖಾಲಾತಿ ಅಥವಾ ಉದ್ಯೋಗಗಳು ಅಸಿಂಧು ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದೆ.
ನಕಲಿ ಜಾತಿ ಪ್ರಮಾಣಪತ್ರವನ್ನು ನೀಡಿದ ಉದ್ಯೋಗಿ ಸಾಕಾಷ್ಟು ಸಮಯವನ್ನು ಸೇವೆಯಲ್ಲಿ ಕಳೆದಿದ್ದರೆ, ಆತನ ಸೇವೆಯನ್ನು ಮುಂದುವರಿಸಬಹುದೆಂದು ಬಾಂಬೆ ಹೈಕೋರ್ಟ್ ನೀಡಿದ್ದ ತೀಪನ್ನು ಮು.ನ್ಯಾ. ಜೆ.ಎಸ್. ಖೆಹರ್ ಹಾಗೂ ನ್ಯಾ. ಡಿ,.ವೈ ಚಂದ್ರಚೂಡ್ ಪೀಠವು ಅಸಿಂಧುಗೊಳಿಸಿದೆ.
ಬಾಂಬೆ ಹೈಕೋರ್ಟ್ ನೀಡಿದ್ದ ತೀರ್ಪನ್ನು ಮಹಾರಾಷ್ಟ್ರ ಸರ್ಕಾರ ಸುಪ್ರೀಂ ಕೋರ್ಟಿನಲ್ಲಿ ಪ್ರಶ್ನಿಸಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.