
ಕೊನೆಗೂ ರಮೇಶ್ ಮೇಲೆ ಕೇಸ್.. ಬೆನ್ನು ಬಿದ್ದ ಮಹಿಳಾ ಆಯೋಗ...
ರಮೇಶ್ ಜಾರಕಿಹೊಳಿ ಕಾಮಕಾಂಡ ಪ್ರಕರಣಕ್ಕೆ ಸಂಬಂಧಿಸಿ ಕೊನೆಗೂ ರಮೇಶ್ ಜಾರಕಿಹೊಳಿ ವಿರುದ್ಧ ಕೇಸ್ ದಾಖಲಾಗಿದೆ.
ಭಾರತದವರು ಅಮೆರಿಕವನ್ನು ನಿಯಂತ್ರಿಸುತ್ತಿದ್ದಾರೆ ಎಂದ ಬೈಡನ್...
ಅಮೆರಿಕದಲ್ಲಿರೋ ಭಾರತೀಯರು ಅಮೆರಿಕನ್ನು ಟೇಕ್ ಓವರ್ ಮಾಡುತ್ತಿದ್ದಾರೆ ಎಂದು ಅಮೆರಿಕ ಅಧ್ಯಕ್ಷ ಜಾಯ್ ಬೈಡನ್ ಹೇಳಿದ್ದಾರೆ.
ಶೂನ್ಯ ಸಂಪಾದನೆಯಲ್ಲಿ ಧೋನಿ ದಾಖಲೆ ಸರಿಗಟ್ಟಿದ ಕ್ಯಾಪ್ಟನ್ ಕೊಹ್ಲಿ..!...
ಹಮದಾಬಾದ್: ಟೀಂ ಇಂಡಿಯಾ ನಾಯಕ ರನ್ ಗಳಿಕೆ ವಿಚಾರದಲ್ಲಿ ಹಲವಾರು ಅಪರೂಪದ ದಾಖಲೆಗಳನ್ನು ಬ್ರೇಕ್ ಮಾಡಿದ್ದಾರೆ. ಆದರೆ ಇದೇ ಮೊದಲ ಬಾರಿಗೆ ಕಿಂಗ್ ಕೊಹ್ಲಿ ಶೂನ್ಯ ಸುತ್ತುವ ವಿಚಾರದಲ್ಲಿ ಬೇಡದ ದಾಖಲೆಗೆ ಭಾಜನರಾಗಿದ್ದಾರೆ.
ಐಶ್ವರ್ಯಾ ರೈ ಥರ ಕಾಣಿಸೋ ಚೆಲುವೆಗೆ ಈಗ ಅವಕಾಶಗಳ ಹೊಳೆ!...
ವಿಶ್ವಸುಂದರಿ ಐಶ್ವರ್ಯ ರೈ ಥರವೇ ಕಾಣಿಸುವ ಪಾಕಿಸ್ತಾನದ ಚೆಲುವೆಗೆ ತನ್ನನ್ನು ಐಶ್ಗೆ ಹೋಲಿಸಿದ್ದರಿಂದ ಬಹಳ ಖುಷಿಯಾಗಿದೆಯಂತೆ!
ವಾಟ್ಸಾಪ್ ವೆಬ್ನಲ್ಲೂ ಇನ್ನು ವಿಡಿಯೋ, ಸಾಮಾನ್ಯ ಕರೆ...
ಇನ್ಮುಂದೆ ವಾಟ್ಸಾಪ್ ವೆಬ್ನಲ್ಲಿದ್ದಾಗಲೂ ನಿಮ್ಮ ಆತ್ಮೀಯರಿಗೆ ವಾಟ್ಸಾಪ್ ಕರೆ ಅಥವಾ ವಿಡಿಯೋ ಕಾಲಿಂಗ್ ಮಾಡಬಹುದು
ಹೀಗೆ ಮಾಡಿದ್ರೆ ಪೆಟ್ರೋಲ್ 75 ರು.ಗೆ ಲಭ್ಯ...
ದೇಶದಲ್ಲಿ ಪೆಟ್ರೋಲ್ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ. ಜನ ತೈಲ ದರ ಏರಿಕೆಯಿಂದ ತತ್ತರಿಸಿದ್ದು ಹೀಗ್ ಮಾಡಿದಲ್ಲಿ 75 ರು.ಗೆ ಗ್ರಾಹಕರಿಗೆ ಪೆಟ್ರೋಲ್ ಸಿಗಲಿದೆ.
ಡ್ರೈವಿಂಗ್ ಲೈಸನ್ಸ್ ಸೇರಿ 18 ಆರ್ಟಿಒ ಸೇವೆಗಳು ಆನ್ಲೈನ್ನಲ್ಲೇ...
ವಾಹನ ಚಾಲನೆ ಕಲಿಕಾ ಪರವಾನಗಿ, ವಾಹನ ಚಾಲನೆ ಪರವಾನಗಿಯ ನವೀಕರಣ, ನಕಲಿ ಡ್ರೈವಿಂಗ್ ಲೈಸನ್ಸ್, ವಾಹನ ಚಾಲನೆ ಪರವಾನಗಿ ಮತ್ತು ನೋಂದಣಿಯಲ್ಲಿನ ವಿಳಾಸ ಬದಲು, ಅಂತಾರಾಷ್ಟ್ರೀಯ ಡ್ರೈವಿಂಗ್ ಅವಕಾಶ ಸೇರಿದಂತೆ ಒಟ್ಟು 18 ಸೇವೆಗಳನ್ನು ಆನ್ಲೈನ್ ಮೂಲಕ ಪಡೆಯಬಹುದು
ರಮೇಶ್ ಜಾರಕಿಹೊಳಿಯ 2 ಸ್ಥಾನಕ್ಕೆ ಬಿಜೆಪಿಯಲ್ಲಿ ಶುರುವಾಯ್ತು ಭಾರೀ ಪೈಪೋಟಿ...
ರಾಜ್ಯ ರಾಜಕಾರಣದಲ್ಲಿ ಸಿ.ಡಿ. ಸದ್ದು ಜೋರಾಗಿದ್ದು, ನೈತಿಕ ಹೊಣೆ ಹೊತ್ತು ರಮೇಶ್ ಜಾರಕಿಹೊಳಿ ಅವರು ರಾಜೀನಾಮೆ ನೀಡಿದ್ದಾರೆ. ಇನ್ನು ಇವರ ಖಾತೆ ಭಾರೀ ಪೈಪೋಟಿ ಶುರುವಾಗಿದೆ.
ಆದಿವಾಸಿಗಳು ಹಿಂದೂಗಳಲ್ಲ : ಜಾರ್ಖಂಡ್ ಸಿಎಂ ಹೇಳಿಕೆಗೆ ಬಾರಿ ವಿರೋಧ!...
ಆದಿವಾಸಿಗಳು ಹಿಂದೂಗಳಲ್ಲ, ಅವರೂ ಎಂದಿಗೂ ಹಿಂದೂಗಳಾಗಲು ಸಾಧ್ಯವಿಲ್ಲ. ಜಾರ್ಖಂಡ್ ಮುಖ್ಯಮಂತ್ರಿ ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೀಡಿದ ಹೇಳಿಕೆ ಇದೀಗ ಭಾರಿ ವಿರೋಧಕ್ಕೆ ಕಾರಣವಾಗಿದೆ. ಜಾರ್ಖಂಡ್ ಸಿಎಂ ನೀಡಿದ ಕಾರಣಗಳೇ ಇದೀಗ ಉರುಳಾಗಿದೆ. ಜಾರ್ಖಂಡ್ ಸಿಎಂ ಹೇಳಿಕೆ, ಇದೀಗ ಹುಟ್ಟಿಕೊಂಡಿರುವ ವಿರೋಧದ ಕುರಿತ ಸಂಪೂರ್ಣ ವಿವರ ಇಲ್ಲಿದೆ.
ಪಶ್ಚಿಮ ಬಂಗಾಳ ಚುನಾವಣೆ: 291 ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಿಸಿದ ಮಮತಾ ಬ್ಯಾನರ್ಜಿ!...
ಪಶ್ಚಿಮ ಬಂಗಾಳ ಚುನಾವಣೆ ಕಾವು ಏರುತ್ತಿದೆ. ತೃಣಮೂಲ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಘೋಷಿಸಿದೆ. ಇನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಂದಿಗ್ರಾಮದಿಂದ ಚುನಾವಣೆ ಸ್ಪರ್ಧಿಸುವುದಾಗಿ ಖಚಿತಪಡಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.