
ಬೆಂಗಳೂರು(ಜ.9): ರವಿಚಂದ್ರನ್ ಪುತ್ರ ಮನೋರಂಜನ್ ನಟಿಸುತ್ತಿರುವ ವಿಐಪಿ ಚಿತ್ರದ ಶುಟಿಂಗ್ ನಡೆಯುವಾಗ ಕಾಲು ಜಾರಿ ಬಿದ್ದು ಸಹ ಕಲಾವಿದೆ ಪದ್ಮಾವತಿ ಎಂಬುವವರು ಮೃತಪಟ್ಟ ಘಟನೆ ಬೆಂಗಳೂರಿನ ಯಲಹಂಕದ ಆವಲಹಳ್ಳಿಯಲ್ಲಿ ನಡೆದಿದೆ. ಇಂದು ಸಂಜೆ 6 ಗಂಟೆಗೆ ಚಿತ್ರೀಕರಣದ ವೇಳೆ 150 ಕಲಾವಿದರಿದ್ದರು. ಈ ಸಂದರ್ಭದಲ್ಲಿ ಘಟನೆ ಸಂಭವಿಸಿದೆ. ಆದರೆ ಚಿತ್ರೀಕರಣದ ವೇಳೆ ಯಾವುದೇ ದುರಂತ ನಡೆದಿಲ್ಲ ಎಂದು ವಿಐಪಿ ಚಿತ್ರದ ನಿರ್ದೇಶಕ ನಂದಕಿಶೋರ್ ಸುವರ್ಣನ್ಯೂಸ್ಗೆ ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.