
ಬೆಂಗಳೂರು (ಜೂ. 04): ಇಂದು ಸಿಎಂ ಕುಮಾರಸ್ವಾಮಿ ಅವರನ್ನಯ ನಟ ಕಮಲ ಹಾಸನ್ ಭೇಟಿ ಮಾಡಲಿದ್ದಾರೆ.
ಬೆಳಿಗ್ಗೆ ಹನ್ನೊಂದುವರೆಗೆ ಗೃಹ ಕಛೇರಿ ಕೃಷ್ಣಾದಲ್ಲಿ ಕಮಲ್-ಎಚ್ ಡಿಕೆ ಭೇಟಿ ಮಾಡಲಿದ್ದಾರೆ. ಕುಮಾರಸ್ವಾಮಿ ಪ್ರಮಾಣ ವಚನ ಸಮಾರಂಭಕ್ಕೂ ಕಮಲ ಹಾಸನ್ ಬಂದಿದ್ದರು. ಕಾವೇರಿ ನೀರು ನಿರ್ವಹಣಾ ಮಂಡಳಿ, ಕರ್ನಾಟಕದಲ್ಲಿ ತಮಿಳು ಚಿತ್ರಗಳ ಬಿಡುಗಡೆಗೆ ಅಡ್ಡಿ ವಿಚಾರ ಸೇರಿದಂತೆ ಹಲವು ವಿಚಾರ ಗಳ ಬಗ್ಗೆ ಚರ್ಚೆ ಸಾದ್ಯತೆ ಇದೆ.
ಒಟ್ಟಿನಲ್ಲಿ ಕಮಲ ಹಾಸನ್, ಕುಮಾರಸ್ವಾಮಿ ಭೇಟಿ ಕುತೂಹಲ ಮೂಡಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.